ಬ್ರೇಕಿಂಗ್ ನ್ಯೂಸ್
03-02-22 11:16 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರು ತಾವು ಅನುಸರಿಸುತ್ತಿರುವ ಕೆಟ್ಟ ಜೀವನ ಶೈಲಿಂದಾಗಿ, ಅವರ ದೇಹದ ಆರೋಗ್ಯವನ್ನು ತುಂಬಾ ಕಷ್ಟದ ಅಂಚಿಗೆ ದೂಡುತ್ತಿದ್ದಾರೆ. ಕೆಲಸದ ಅತಿಯಾದ ಒತ್ತಡದಿಂದ ಕೆಲಸ ಮಾಡುವ ಜನರು, ಒಂದು ರೀತಿಯ ಸಮಸ್ಯೆಯನ್ನು ಎದುರಿಸಿದರೆ, ಇನ್ನು ಕೆಲವರು ತಮ್ಮಪಾಡಿಗೆ ತಾವು ಇದ್ದು, ಯಾವುದೇ ಕಾರ್ಯ ಚಟುವಟಿಕೆಗಳನ್ನು ಮಾಡದೇ, ಸುಮ್ಮನೆ ಕುಳಿತು ಆರಾಮವಾಗಿ ಕಾಲ ಕಳೆಯುವ ಮಂದಿ ಇನ್ನೊಂದು ಬಗೆಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.
ಇದೆಲ್ಲಾ ಕಾರಣಗಳಿಂದ, ಜನರಿಗೆ ಸಣ್ಣ ವಯಸ್ಸಿನಲ್ಲಿಯೇ, ಇಲ್ಲಸಲ್ಲದ ಕಾಯಿಲೆಗಳು ಆವರಿಸುತ್ತಿದೆ. ಅದರಲ್ಲೂ ಮಧುಮೇಹ, ರಕ್ತದ ಒತ್ತಡ, ಇತರ ಆರೋಗ್ಯ ಸಮಸ್ಯೆಗಳು, ಬಹಳ ಬೇಗನೇ ಕಾಡುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಇತ್ತೀಚಿನ ಬ್ಯೂಸಿ ಲೈಫ್ ಸ್ಟೈಲ್ನಿಂದಾಗಿ ಮನೆಯಲ್ಲಿ ತಿಂಡಿ ತಿಂದು ಆಫೀಸ್ ಗೆ ಅಥವಾ ಬೇರೆ ಕೆಲಸಕ್ಕೆ ಹೋಗುವಷ್ಟು ಕೂಡ ಟೈಮ್ ಇರುವುದಿಲ್ಲ. ಹಾಗಾಗಿ ಹೆಚ್ಚಿನವರು, ರಸ್ತೆ ಬದಿಯ ತಿಂಡಿ-ತಿನಿಸುಗಳನ್ನೇ ಅವಲಂಬಿಸಿ ಬಿಡುತ್ತಾರೆ.
ಮನೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬಳಸಿ ತಯಾರು ಮಾಡುವ ಆಹಾರ ಪದಾರ್ಥಗಳಿಂದ ಮತ್ತು ಅಡುಗೆಗಳಿಂದ ದೂರವಿದ್ದು, ಕೇವಲ ಮನೆಯ ಹೊರಗಿನ ತಿಂಡಿಯನ್ನು ತಿನ್ನುವವರಿಗೆ ಬಗೆಬಗೆಯ ಆರೋಗ್ಯ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಇಂದಿನ ಲೇಖನದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಳಸಬಹುದಾಗಿ ಮೂರು ಗಿಡಮೂಲಿಕೆಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಅದನ್ನು ನೀವು ಕೂಡ ಅಳವಡಿಸಿಕೊಂಡರೆ ಖಂಡಿತವಾಗಿಯೂ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು
ಕರಿಬೇವಿನ ಎಲೆಯು
ತುಳಸಿ ಎಲೆಗಳಿಗೆ-ಮಧುಮೇಹ ಕಂಟ್ರೋಲ್ ಮಾಡುವ ಪವರ್ ಇದೆ

ಬೇವಿನ ಎಲೆಗಳು

These natural leaves will help you to control your hypertension and blood sugar level.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am