ಬ್ರೇಕಿಂಗ್ ನ್ಯೂಸ್
03-02-22 11:16 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರು ತಾವು ಅನುಸರಿಸುತ್ತಿರುವ ಕೆಟ್ಟ ಜೀವನ ಶೈಲಿಂದಾಗಿ, ಅವರ ದೇಹದ ಆರೋಗ್ಯವನ್ನು ತುಂಬಾ ಕಷ್ಟದ ಅಂಚಿಗೆ ದೂಡುತ್ತಿದ್ದಾರೆ. ಕೆಲಸದ ಅತಿಯಾದ ಒತ್ತಡದಿಂದ ಕೆಲಸ ಮಾಡುವ ಜನರು, ಒಂದು ರೀತಿಯ ಸಮಸ್ಯೆಯನ್ನು ಎದುರಿಸಿದರೆ, ಇನ್ನು ಕೆಲವರು ತಮ್ಮಪಾಡಿಗೆ ತಾವು ಇದ್ದು, ಯಾವುದೇ ಕಾರ್ಯ ಚಟುವಟಿಕೆಗಳನ್ನು ಮಾಡದೇ, ಸುಮ್ಮನೆ ಕುಳಿತು ಆರಾಮವಾಗಿ ಕಾಲ ಕಳೆಯುವ ಮಂದಿ ಇನ್ನೊಂದು ಬಗೆಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.
ಇದೆಲ್ಲಾ ಕಾರಣಗಳಿಂದ, ಜನರಿಗೆ ಸಣ್ಣ ವಯಸ್ಸಿನಲ್ಲಿಯೇ, ಇಲ್ಲಸಲ್ಲದ ಕಾಯಿಲೆಗಳು ಆವರಿಸುತ್ತಿದೆ. ಅದರಲ್ಲೂ ಮಧುಮೇಹ, ರಕ್ತದ ಒತ್ತಡ, ಇತರ ಆರೋಗ್ಯ ಸಮಸ್ಯೆಗಳು, ಬಹಳ ಬೇಗನೇ ಕಾಡುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಇತ್ತೀಚಿನ ಬ್ಯೂಸಿ ಲೈಫ್ ಸ್ಟೈಲ್ನಿಂದಾಗಿ ಮನೆಯಲ್ಲಿ ತಿಂಡಿ ತಿಂದು ಆಫೀಸ್ ಗೆ ಅಥವಾ ಬೇರೆ ಕೆಲಸಕ್ಕೆ ಹೋಗುವಷ್ಟು ಕೂಡ ಟೈಮ್ ಇರುವುದಿಲ್ಲ. ಹಾಗಾಗಿ ಹೆಚ್ಚಿನವರು, ರಸ್ತೆ ಬದಿಯ ತಿಂಡಿ-ತಿನಿಸುಗಳನ್ನೇ ಅವಲಂಬಿಸಿ ಬಿಡುತ್ತಾರೆ.
ಮನೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬಳಸಿ ತಯಾರು ಮಾಡುವ ಆಹಾರ ಪದಾರ್ಥಗಳಿಂದ ಮತ್ತು ಅಡುಗೆಗಳಿಂದ ದೂರವಿದ್ದು, ಕೇವಲ ಮನೆಯ ಹೊರಗಿನ ತಿಂಡಿಯನ್ನು ತಿನ್ನುವವರಿಗೆ ಬಗೆಬಗೆಯ ಆರೋಗ್ಯ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಇಂದಿನ ಲೇಖನದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಳಸಬಹುದಾಗಿ ಮೂರು ಗಿಡಮೂಲಿಕೆಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಅದನ್ನು ನೀವು ಕೂಡ ಅಳವಡಿಸಿಕೊಂಡರೆ ಖಂಡಿತವಾಗಿಯೂ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು
ಕರಿಬೇವಿನ ಎಲೆಯು
ತುಳಸಿ ಎಲೆಗಳಿಗೆ-ಮಧುಮೇಹ ಕಂಟ್ರೋಲ್ ಮಾಡುವ ಪವರ್ ಇದೆ

ಬೇವಿನ ಎಲೆಗಳು

These natural leaves will help you to control your hypertension and blood sugar level.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm