ಬ್ರೇಕಿಂಗ್ ನ್ಯೂಸ್
04-02-22 01:35 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನೋಡಲು ಸ್ವಲ್ಪ ದಪ್ಪಗೆ ಇರುವ ಮತ್ತು ಹಸಿರು ಎಲೆ-ತರಕಾರಿಗಳ ಗುಂಪಿಗೆ ಸೇರಿದ ಎಲೆಕೋಸು ಅಥವಾ ಕ್ಯಾಬೇಜ್ನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳು ಇದೆ. ಹೌದು, ಕ್ಯಾಬೇಜ್ ನಲ್ಲಿರುವಂತಹ ಕೆಲವೊಂದು ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಹಾಗಾಗಿ ಆದಷ್ಟು ಇದನ್ನು ಸಾಂಬಾರ್ ಅಥವಾ ಪಲ್ಯ ರೂಪದಲ್ಲಿ ಸೇವಿಸುವುದು ಜಾಣತನ. ಇಂದಿನ ಲೇಖನದಲ್ಲಿ ಎಲೆಕೋಸು ಸೇವನೆಯಿಂದ ನಮಗೆ ಯಾವೆಲ್ಲಾ ಆರೋಗ್ಯದ ಲಾಭಗಳು ಸಿಗಬಹುದು ಎಂಬುದನ್ನು ಈ ಲೇಖನದಲ್ಲಿ ಒಮ್ಮೆ ನೋಡೋಣ...
ಎಲೆಕೋಸಿನಲ್ಲಿರುವ ಪೌಷ್ಟಿಕ ಅಂಶಗಳು
ಕ್ಯಾನ್ಸರ್
ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು
ಎಲೆ ಕೋಸಿನಲ್ಲಿ ಅಧಿಕ ಪ್ರಮಾಣದಲ್ಲಿ ಬೀಟಾ - ಕ್ಯಾರೋಟಿನ್ ಅಂಶ ಇರುವುದರಿಂದ, ಇದು ನಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿ. ಅಷ್ಟೇ ಅಲ್ಲದೇ ವಯಸ್ಸಾಗುತ್ತಿದ್ದಂತೆ, ಕಾಡುವ ಕಣ್ಣಿನ ಪೊರೆಯ ಸಮಸ್ಯೆಯನ್ನು ಸುಲಭವಾಗಿ ನಿವಾರಣೆ ಮಾಡುತ್ತದೆ. ಇನ್ನು ಮುಂದೆಯೂ ಕೂಡ ಕಣ್ಣಿನ ಪೊರೆಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತದೆ.
ತೂಕ ಇಳಿಸಲು ಕೂಡ ಸಹಕಾರಿ
ಬಿಪಿ ಸಮಸ್ಯೆಗೆ ಒಳ್ಳೆಯದು
ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿಯೇ, ಮಧುಮೇಹ ಹಾಗೂ ರಕ್ತದೊತ್ತಡ ಸಮಸ್ಯೆ ಜಾಸ್ತಿಯಾಗಿ ಕಾಡುತ್ತಿದೆ. ಹಾಗಾಗಿ ಇದನ್ನು ಸರಿಯಾಗಿ ನಿಭಾಯಿಸದೇ ಹೋದರೆ, ಮುಂದೆ ಹೃದಯದ ಸಮಸ್ಯೆ ಕೂಡ ಬರಬಹುದು. ಹಾಗಾಗಿ ಇವೆಲ್ಲಾ ಸಮಸ್ಯೆಗಳಿಂದ ಪಾರಾಗಲು, ಆರೋಗ್ಯಕಾರಿ ಆಹಾರ ಪದ್ಧತಿಗಳ ಜೊತೆಗೆ, ಎಲೆಕೋಸನ್ನು ಕೂಡ ಮಿತವಾಗಿ ಸೇವಿಸಬೇಕು.
ಆರೋಗ್ಯ ತಜ್ಞರ ಪ್ರಕಾರ ಎಲೆಕೋಸಿನಲ್ಲಿ ಅಧಿಕ ಪ್ರಮಾಣದ ಪೊಟ್ಯಾಷಿಯಂ ಅಂಶ ಇರುವುದರಿಂದ, ಇದು ರಕ್ತದೊತ್ತಡವನ್ನು ನಿಯಂತ್ರಣ ಮಾಡುವಲ್ಲಿ ತುಂಬಾನೇ ಸಹಾಯಕ. ಈ ವಿಷ್ಯ ನೆನೆಪಿರಲಿ, ಒಂದು ವೇಳೆ ನಮ್ಮಲ್ಲಿ ರಕ್ತದ ಒತ್ತಡ ಏರುಪೇರಾದರೆ ಹೃದಯದ ಸಮಸ್ಯೆ ಮತ್ತು ಪಾರ್ಶ್ವವಾಯು ಸಮಸ್ಯೆ ಬರುವ ಸಂಭವ ಜಾಸ್ತಿ ಬರಬಹುದಂತೆ!
ಹೃದಯದ ಆರೋಗ್ಯಕ್ಕೂ ಒಳ್ಳೆಯದು
ಎಲೆಕೋಸು ತನ್ನಲ್ಲಿ ಅಧಿಕ ಪ್ರಮಾಣದ ಸೆಲೆನಿಯಂ ಎನ್ನುವ ಅಂಶವನ್ನು ಹೊಂದಿರುವುದರಿಂದ, ಹೃದಯದ ಆರೋಗ್ಯಕ್ಕೆ ಇದು ಬಹಳ ಒಳ್ಳೆಯದು. ಹಾಗಾಗಿ ಮಿತವಾಗಿ ಕ್ಯಾಬೇಜ್ ಸೇವನೆಯಿಂದ ಪಾರ್ಶ್ವವಾಯು, ಅಪಧಮನಿ ಕಾಯಿಲೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುವುದು. ಅಷ್ಟೇ ಅಲ್ಲದೇ ಕ್ಯಾಬೇಜ್ ನಲ್ಲಿ ಒಮೆಗಾ-3 ಕೊಬ್ಬಿನಾಮ್ಲವು ಕೂಡ ಸಮೃದ್ಧವಾಗಿದೆ.
Healthy Reasons Why You Must Eat Cabbage At least Once In A Week.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm