ಬ್ರೇಕಿಂಗ್ ನ್ಯೂಸ್
04-02-22 01:35 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನೋಡಲು ಸ್ವಲ್ಪ ದಪ್ಪಗೆ ಇರುವ ಮತ್ತು ಹಸಿರು ಎಲೆ-ತರಕಾರಿಗಳ ಗುಂಪಿಗೆ ಸೇರಿದ ಎಲೆಕೋಸು ಅಥವಾ ಕ್ಯಾಬೇಜ್ನಲ್ಲಿ ಸಾಕಷ್ಟು ಆರೋಗ್ಯ ಪ್ರಯೋಜನಗಳು ಇದೆ. ಹೌದು, ಕ್ಯಾಬೇಜ್ ನಲ್ಲಿರುವಂತಹ ಕೆಲವೊಂದು ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಹಾಗಾಗಿ ಆದಷ್ಟು ಇದನ್ನು ಸಾಂಬಾರ್ ಅಥವಾ ಪಲ್ಯ ರೂಪದಲ್ಲಿ ಸೇವಿಸುವುದು ಜಾಣತನ. ಇಂದಿನ ಲೇಖನದಲ್ಲಿ ಎಲೆಕೋಸು ಸೇವನೆಯಿಂದ ನಮಗೆ ಯಾವೆಲ್ಲಾ ಆರೋಗ್ಯದ ಲಾಭಗಳು ಸಿಗಬಹುದು ಎಂಬುದನ್ನು ಈ ಲೇಖನದಲ್ಲಿ ಒಮ್ಮೆ ನೋಡೋಣ...
ಎಲೆಕೋಸಿನಲ್ಲಿರುವ ಪೌಷ್ಟಿಕ ಅಂಶಗಳು

ಕ್ಯಾನ್ಸರ್

ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು

ಎಲೆ ಕೋಸಿನಲ್ಲಿ ಅಧಿಕ ಪ್ರಮಾಣದಲ್ಲಿ ಬೀಟಾ - ಕ್ಯಾರೋಟಿನ್ ಅಂಶ ಇರುವುದರಿಂದ, ಇದು ನಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿ. ಅಷ್ಟೇ ಅಲ್ಲದೇ ವಯಸ್ಸಾಗುತ್ತಿದ್ದಂತೆ, ಕಾಡುವ ಕಣ್ಣಿನ ಪೊರೆಯ ಸಮಸ್ಯೆಯನ್ನು ಸುಲಭವಾಗಿ ನಿವಾರಣೆ ಮಾಡುತ್ತದೆ. ಇನ್ನು ಮುಂದೆಯೂ ಕೂಡ ಕಣ್ಣಿನ ಪೊರೆಯ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುತ್ತದೆ.
ತೂಕ ಇಳಿಸಲು ಕೂಡ ಸಹಕಾರಿ

ಬಿಪಿ ಸಮಸ್ಯೆಗೆ ಒಳ್ಳೆಯದು

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿಯೇ, ಮಧುಮೇಹ ಹಾಗೂ ರಕ್ತದೊತ್ತಡ ಸಮಸ್ಯೆ ಜಾಸ್ತಿಯಾಗಿ ಕಾಡುತ್ತಿದೆ. ಹಾಗಾಗಿ ಇದನ್ನು ಸರಿಯಾಗಿ ನಿಭಾಯಿಸದೇ ಹೋದರೆ, ಮುಂದೆ ಹೃದಯದ ಸಮಸ್ಯೆ ಕೂಡ ಬರಬಹುದು. ಹಾಗಾಗಿ ಇವೆಲ್ಲಾ ಸಮಸ್ಯೆಗಳಿಂದ ಪಾರಾಗಲು, ಆರೋಗ್ಯಕಾರಿ ಆಹಾರ ಪದ್ಧತಿಗಳ ಜೊತೆಗೆ, ಎಲೆಕೋಸನ್ನು ಕೂಡ ಮಿತವಾಗಿ ಸೇವಿಸಬೇಕು.
ಆರೋಗ್ಯ ತಜ್ಞರ ಪ್ರಕಾರ ಎಲೆಕೋಸಿನಲ್ಲಿ ಅಧಿಕ ಪ್ರಮಾಣದ ಪೊಟ್ಯಾಷಿಯಂ ಅಂಶ ಇರುವುದರಿಂದ, ಇದು ರಕ್ತದೊತ್ತಡವನ್ನು ನಿಯಂತ್ರಣ ಮಾಡುವಲ್ಲಿ ತುಂಬಾನೇ ಸಹಾಯಕ. ಈ ವಿಷ್ಯ ನೆನೆಪಿರಲಿ, ಒಂದು ವೇಳೆ ನಮ್ಮಲ್ಲಿ ರಕ್ತದ ಒತ್ತಡ ಏರುಪೇರಾದರೆ ಹೃದಯದ ಸಮಸ್ಯೆ ಮತ್ತು ಪಾರ್ಶ್ವವಾಯು ಸಮಸ್ಯೆ ಬರುವ ಸಂಭವ ಜಾಸ್ತಿ ಬರಬಹುದಂತೆ!
ಹೃದಯದ ಆರೋಗ್ಯಕ್ಕೂ ಒಳ್ಳೆಯದು

ಎಲೆಕೋಸು ತನ್ನಲ್ಲಿ ಅಧಿಕ ಪ್ರಮಾಣದ ಸೆಲೆನಿಯಂ ಎನ್ನುವ ಅಂಶವನ್ನು ಹೊಂದಿರುವುದರಿಂದ, ಹೃದಯದ ಆರೋಗ್ಯಕ್ಕೆ ಇದು ಬಹಳ ಒಳ್ಳೆಯದು. ಹಾಗಾಗಿ ಮಿತವಾಗಿ ಕ್ಯಾಬೇಜ್ ಸೇವನೆಯಿಂದ ಪಾರ್ಶ್ವವಾಯು, ಅಪಧಮನಿ ಕಾಯಿಲೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುವುದು. ಅಷ್ಟೇ ಅಲ್ಲದೇ ಕ್ಯಾಬೇಜ್ ನಲ್ಲಿ ಒಮೆಗಾ-3 ಕೊಬ್ಬಿನಾಮ್ಲವು ಕೂಡ ಸಮೃದ್ಧವಾಗಿದೆ.
Healthy Reasons Why You Must Eat Cabbage At least Once In A Week.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm