ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ

ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್

ಕೂದಲಿನ ಕಾಂತಿಯನ್ನು ಹೆಚ್ಚಿಸಲು

ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ

ಬಿಳಿಕೂದಲಿನ ಸಮಸ್ಯೆಗೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm