ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ

ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್

ಕೂದಲಿನ ಕಾಂತಿಯನ್ನು ಹೆಚ್ಚಿಸಲು

ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ

ಬಿಳಿಕೂದಲಿನ ಸಮಸ್ಯೆಗೆ

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am