ಬ್ರೇಕಿಂಗ್ ನ್ಯೂಸ್
05-02-22 11:41 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚೆಗೆ ಸಣ್ಣ ವಯಸ್ಸಿನಲ್ಲಿಯೇ, ಹೆಚ್ಚಿನವರಿಗೆ ತಲೆಕೂದಲಿಗೆ ಸಂಬಂಧ ಪಟ್ಟ ಸಮಸ್ಯೆಗಳು ಒಂದರ ಮೇಲೊಂದು ಒಂದು ಕಾಡುತ್ತಲೇ ಬರುತ್ತಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಮತ್ತು ಆಹಾರ ಪದ್ಧತಿದಲ್ಲಿ ಬದಲಾದಂತೆ ಅದರ ಪ್ರಭಾವ ನೇರವಾಗಿ ನಮ್ಮ ದೇಹದ ಆರೋಗ್ಯದ ಮೇಲೆ ಉಂಟಾಗಲು ಪ್ರಾರಂಭವಾಗಿದೆ. ಅದರಲ್ಲೂ ತಲೆ ಕೂದಲು ಹಾಗೂ ಚರ್ಮದ ಮೇಲೆ ಇದರ ಪ್ರಭಾವ ಸ್ವಲ್ಪ ಹೆಚ್ಚಾಗಿದೆ ಎಂದು ಹೇಳಬಹುದು.
ಹಳ್ಳಿಗಾಡಿನಲ್ಲಿ ವಾಸ ಮಾಡುವ ಜನರಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿರುವ ಜನರಿಗೆ ತಲೆ ಕೂದಲು ಉದುರುವಿಕೆಯಿಂದ ಹಿಡಿದು ಕೂದಲಿಗೆ ಸಂಬಂಧ ಪಟ್ಟಂತೆ ಕಂಡು ಬರುವ ಬಹುತೇಕ ಆರೋಗ್ಯ ಸಮಸ್ಯೆಗಳು ಇದ್ದೇ ಇರುತ್ತವೆ. ಆದರೆ ಈ ಸಮಸ್ಯೆಗಳಿಗೆಲ್ಲಾ ದುಬಾರಿ ಹಣ ಖರ್ಚು ಮಾಡುವ ಬದಲು ಸರಳವಾಗಿ ಕೆಲವೊಂದು ಸಿಂಪಲ್ ಮನೆಮದ್ದುಗಳ ಮೂಲಕ ಇಂತಹ ಸಮಸ್ಯೆಗಳಿಗೆ ಉತ್ತರಗಳನ್ನು ಕಂಡುಕೊಳ್ಳಬಹುದು.
ಡ್ಯಾಂಡ್ರಫ್ ಸಮಸ್ಯೆ ಬೇವಿನ ಪರಿಹಾರ
ಕೂದಲುದುರುವ ಸಮಸ್ಯೆಗೆ ಮೊಟ್ಟೆಯ ಹೇರ್ ಮಾಸ್ಕ್
ಕೂದಲಿನ ಕಾಂತಿಯನ್ನು ಹೆಚ್ಚಿಸಲು
ಹೊರಗಿನ ಅತಿಯಾದ ಮಾಲಿನ್ಯದಿಂದಾಗಿ, ಕೂದಲಿನ ಕಾಂತಿ ಹಾಳಾಗುತ್ತದೆ, ಅಷ್ಟೇ ಅಲ್ಲದೇ ಕೂದಲಿಗೆ ಬಳಸುವ ರಾಸಾಯನಿಕಯುಕ್ತ ಶಾಂಪೂ, ಸೋಪುಗಳಿಂದ ಕೂಡ ಕೂದಲು ಹಾನಿಯಾಗುತ್ತದೆ. ಈ ಸಮಯದಲ್ಲಿ ಹಾಗಾಗಿ ನೆಲ್ಲಿಕಾಯಿ ಪೌಡರ್, ಮೊಸರು ಮತ್ತು ಅಂಟುವಾಳ ಕಾಯಿ ಜೊತೆಯಲ್ಲಿ ಬಳಕೆ ಮಾಡಿ ತಲೆ ಕೂದಲಿಗೆ ಕಂಡೀಶನ್ ಮಾಡಿಕೊಂಡು ಕೂದಲಿನ ಮೃದುತ್ವವನ್ನು ಕಾಪಾಡಿಕೊಳ್ಳಬೇಕು.
ಕೂದಲು ಉದ್ದವಾಗಿ ಬೆಳೆಯಲು ಆಲಿವ್ ಎಣ್ಣೆಯ ಮಸಾಜ್ ಮಾಡಿ
ಬಿಳಿಕೂದಲಿನ ಸಮಸ್ಯೆಗೆ
ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿಗೆ ತಲೆ ಕೂದಲು ಬೆಳ್ಳಗಾಗಲು ಶುರುವಾಗಿಬಿಟ್ಟಿದೆ. ಆದರೆ ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ದೇಹದಲ್ಲಿ ಮೆಲನಿನ್ ಅಂಶದ ಕೊರತೆ
ಅತಿಯಾದ ಮಾನಸಿಕ ಒತ್ತಡ ತಂದುಕೊಳ್ಳುವುದು, ರಾಸಾಯನಿಕ ಅಂಶಗಳ ಅತ್ಯಧಿಕ ಬಳಕೆ, ಪ್ರತಿದಿನ ಶಾಂಪು ಹಾಕಿ ತಲೆಸ್ನಾನ ಮಾಡುವುದು ಇತ್ಯಾದಿ. ಆದರೆ ಈ ಸಮಸ್ಯೆಯನ್ನು ಕೆಲವೊಂದು ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು, ಅದು ಹೇಗೆ ಎಂಬುದನ್ನು ನೋಡೋಣ..
ಬೇಕಾಗುವ ಸಾಮಾಗ್ರಿಗಳು
ತಯಾರು ಮಾಡುವ ವಿಧಾನ
These Natural Homemade Hair Masks That Work Like Magic.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm