ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ
ವಸಡುಗಳ ರಕ್ತ ಸೋರಿಕೆ
ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ
ಸಕ್ಕರೆ ಕಾಯಿಲೆ ಇದ್ದವರಿಗೆ...
ಚರ್ಮದ ಸೋಂಕು ತಡೆಯುವುದು
ಕಣ್ಣುಗಳಿಗೂ ಒಳ್ಳೆಯದು
ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm