ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm