ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am