ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm