ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ
ವಸಡುಗಳ ರಕ್ತ ಸೋರಿಕೆ
ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ
ಸಕ್ಕರೆ ಕಾಯಿಲೆ ಇದ್ದವರಿಗೆ...
ಚರ್ಮದ ಸೋಂಕು ತಡೆಯುವುದು
ಕಣ್ಣುಗಳಿಗೂ ಒಳ್ಳೆಯದು
ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm