ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ
ವಸಡುಗಳ ರಕ್ತ ಸೋರಿಕೆ
ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ
ಸಕ್ಕರೆ ಕಾಯಿಲೆ ಇದ್ದವರಿಗೆ...
ಚರ್ಮದ ಸೋಂಕು ತಡೆಯುವುದು
ಕಣ್ಣುಗಳಿಗೂ ಒಳ್ಳೆಯದು
ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
28-04-24 09:39 pm
HK News Desk
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
Prajwal Revanna sex video leak case: ವಿಡಿಯೋ ಪ...
28-04-24 04:26 pm
28-04-24 10:35 pm
HK News Desk
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
28-04-24 11:03 pm
Udupi Correspondent
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
28-04-24 09:46 pm
HK News Desk
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm