ಬ್ರೇಕಿಂಗ್ ನ್ಯೂಸ್
06-02-22 12:20 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಪುರಾತನ ಕಾಲದಿಂದಲೂಮ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ, ತುಳಸಿ ಗಿಡದಂತೆ ಬೇವಿನ ಗಿಡಕ್ಕೆ ಬಹಳ ವಿಶೇಷ ಸ್ಥಾನ ನೀಡುತ್ತಾ ಬಂದಿದೆ. ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಗಳನ್ನು ಹೊಂದಿರುವ, ಬೇವು ಮನುಷ್ಯನ ಆರೋಗ್ಯಕ್ಕೆ ಒಂದಲ್ಲಾ ಒಂದು ರೀತಿಯಿಂದ ಉಪಯೋಗಕ್ಕೆ ಬರುತ್ತದೆ.
ಬೇವಿನ ಎಲೆಗಳು, ಬೇವಿನ ಚಕ್ಕೆ, ಬೇವಿನ ಮರದ ಬೇರು, ಬೇವಿನ ಕಡ್ಡಿ ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಹೀಗೆ ಎಲ್ಲಾ ದೃಷ್ಟಿಯಿಂದ ನೋಡಿದರೂ, ಮನುಷ್ಯನ ಆರೋಗ್ಯ ಸಮಸ್ಯೆಗಳಿಗೆ ಬೇವು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ತ್ವಚೆಯ ಸಮಸ್ಯೆಗಳು ಕೂದಲಿನ ಸಮಸ್ಯೆಗಳು, ಅಲ್ಲದೇ ದೇಹದ ಆಂತರಿಕ ಆರೋಗ್ಯ ಸಮಸ್ಯೆಗಳು ಕೂಡ ಬೇವಿನಿಂದ ಗುಣ ಕಾಣುತ್ತವೆ.
ಹಾಗಾಗಿ ಬೇವಿನಲ್ಲಿರುವ ಈ ವಿಶಿಷ್ಟ ಗುಣ ಲಕ್ಷಣಗಳಿಂದ, ನೂರಾರು ವರ್ಷ ಹಿಂದಿನಿಂದಲೂ, ನಮ್ಮ ದೇಶದ ಆಯುರ್ವೇದ ಪದ್ದತಿಯಿಂದ ಹಿಡಿದು ಬೇರೆ ದೇಶಗಳ ಪಂಡಿತೋತ್ತಮರು ಬೇವಿನ ಉಪಯೋಗ ಮಾಡುತ್ತಾ ಬಂದಿದ್ದಾರೆ. ಬನ್ನಿ ಇಂದಿನ ಲೇಖನದಲ್ಲಿ ಕಹಿಯಾದ ಈ ಬೇವಿನ ಸದ್ಗುಣಗಳ ಬಗ್ಗೆ ಒಂದಿಷ್ಟು ಮಾಹಿತಿಯನ್ನು ತಿಳಿಯುತ್ತಾ ಹೋಗೋಣ...
ಮೊಡವೆಗಳ ಸಮಸ್ಯೆ ಇದ್ದರೆ

ವಸಡುಗಳ ರಕ್ತ ಸೋರಿಕೆ

ಹಲ್ಲುಗಳ ನೋವಿನ ಸಮಸ್ಯೆ ಇದ್ದವರಿಗೆ

ಸಕ್ಕರೆ ಕಾಯಿಲೆ ಇದ್ದವರಿಗೆ...

ಚರ್ಮದ ಸೋಂಕು ತಡೆಯುವುದು

ಕಣ್ಣುಗಳಿಗೂ ಒಳ್ಳೆಯದು

ಬೇವಿನ ಎಲೆಗಳು ಕಣ್ಣಿಗೆ ಹೇಗೆ ಒಳ್ಳೆಯದು ಎಂಬುದನ್ನು ಆಯುರ್ವೇದ ಹೀಗೆ ವಿವರಿಸುತ್ತದೆ. ಬೇವಿನ ಜಗಿಯುವಿಕೆಯಿಂದ ನಿಮ್ಮ ದೃಷ್ಟಿ ಸುಧಾರಿಸುತ್ತದೆ.
ಯಾವುದೇ ರೀತಿಯ ಕಿರಿಕಿರಿ, ದಣಿವು ಅಥವಾ ಕೆಂಪಗಾಗಿರುವ ಕಣ್ಣುಗಳಿಗೆ ಚಿಕಿತ್ಸೆ ನೀಡಲು ನೀವು ಕೆಲವು ಬೇವಿನ ಎಲೆಗಳನ್ನು ಕುದಿಸಿ, ಉರಿ ಆರಿಸಿ ನೀರು ಸಂಪೂರ್ಣವಾಗಿ ತಣ್ಣಗಾಗಲು ಬಿಡಿ ಮತ್ತು ನಂತರ ಅದನ್ನು ಬಳಸಿ ನಿಮ್ಮ ಕಣ್ಣುಗಳನ್ನು ತೊಳೆಯಿರಿ.
Medicinal Uses Of Neem Leaves, Which Should Surprise You.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm