ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm