ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am