ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು

ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು

ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ

ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ

ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!

As Per The Ayurveda Experts, Know Healthiest Way To Drink Water.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm