ಬ್ರೇಕಿಂಗ್ ನ್ಯೂಸ್
07-02-22 11:04 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ದೇಹದ ಮುಕ್ಕಾಲು ಪಾಲು ನೀರಿನಿಂದಲೇ ತುಂಬಿದೆ, (ಅಂದರೆ ಸರಿಸುಮಾರು ಶೇ.70ರಷ್ಟು ಪ್ರಮಾಣ). ನಮ್ಮ ಎಲ್ಲಾ ದೇಹಕ್ಕೆ ಅಗತ್ಯವಾಗಿ ಬೇಕಾದ ಪ್ರಮುಖ ಆಹಾರ ಪದಾರ್ಥಗಳಲ್ಲಿ ನೀರು ಪ್ರಮುಖವಾದದ್ದು. ಸಾಮಾನ್ಯವಾಗಿ ಬಾಯಾರಿಕೆ ಆದ ಕೂಡಲೇ ಹೋಗಿ ನೀರು ಕುಡಿಯುತ್ತೇವೆ. ಯಾಕೆಂದರೆ ದೇಹದಲ್ಲಿ ನೀರಿನಾಂಶವು ಕಡಿಮೆ ಆಗುತ್ತಿದೆ ಎಂದು ಬಾಯಾರಿಕೆಯು ಸೂಚಿಸುತ್ತದೆ. ಹೀಗಾಗಿ ನೀರು ನಮ್ಮ ದೈನಂದಿನ ಬದುಕಿನಲ್ಲಿ ಬೇಕಾಗುವಂತಹ ಪ್ರಮುಖ ದ್ರವ.
ಆರೋಗ್ಯ ತಜ್ಞರ ಪ್ರಕಾರ, ನಾವು ದಿನನಿತ್ಯ ಕನಿಷ್ಠ ಪಕ್ಷ ಎಂದರೂ, ಒಂದೆರಡು ಲೀಟರ್ ನೀರು ಕುಡಿಯಲೇಬೇಕು. ಅಲ್ಲದೇ ನಮ್ಮ ಆರೋಗ್ಯಕ್ಕೆ ಯಾವುದೇ ರೀತಿಯಲ್ಲಿ ನಿರ್ಜಲೀಕರಣದ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಸರಿಯಾಗಿ, ನೀರು ಕುಡಿಯದೇ ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ, ಎಂದು ಆಹಾರ ತಜ್ಞರು ಆತಂಕ ವ್ಯಕ್ತ ಪಡಿಸುತ್ತಾರೆ. ಇಂದಿನ ಲೇಖನದಲ್ಲಿ ನೀರು ಕುಡಿಯುವಾಗ ವಹಿಸಬೇಕಾದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತು ಮಾಡಬಾರದ ತಪ್ಪುಗಳನ್ನು ತಿಳಿಸಿಕೊಳ್ಳಲಾಗಿದೆ, ಮುಂದೆ ಓದಿ..
ಇದೇ ಕಾರಣಕ್ಕೆ ಕುಳಿತುಕೊಂಡು ನೀರು ಕುಡಿಯಬೇಕು
ಆಯುರ್ವೇದ ಶಾಸ್ತ್ರದ ಪ್ರಕಾರ ಒಮ್ಮೆಲೇ ಗಟಗಟನೇ ನೀರು ಕುಡಿಯಬಾರದು
ತುಂಬಾ ತಣ್ಣಗಿನ ಮತ್ತು ಹೆಚ್ಚು ಬಿಸಿ ಇರುವ ನೀರನ್ನು ಕುಡಿಯಬೇಡಿ
ಬೆಳಗ್ಗೆ ಬೆಡ್ ಕಾಫಿ ಬೇಡ, ಒಂದು ಲೋಟ ನೀರು ಕುಡಿಯಿರಿ
ಬೆಳಗ್ಗೆ ಎದ್ದ ಕೂಡಲೇ, ಖಾಲಿ ಹೊಟ್ಟೆಗೆ ಟೀ ಕಾಫಿ ಕುಡಿಯುವುದು, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಖಾಲಿ ಹೊಟ್ಟೆಗೆ ಟೀ-ಕಾಫಿಕುಡಿಯುವ ಬದಲು, ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ಹಣ್ಣಿನ ರಸವನ್ನು ಮಿಶ್ರಮಾಡಿ ಸೇವನೆ ಮಾಡಬೇಕು. ಇದರಿಂದ ದೇಹದ ವಿಷಕಾರಿ ಅಂಶಗಳು ದೂರವಾಗಿ, ಜೀರ್ಣಕ್ರಿಯೆ ಕೂಡ ಸರಾಗವಾಗಿ ನಡೆಯಲು ಸಹಾಯವಾಗುತ್ತದೆ.
ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ!!
As Per The Ayurveda Experts, Know Healthiest Way To Drink Water.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm