ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ
ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ
ಅರಿಶಿನ ಮಿಶ್ರಿತ ಹಾಲು
ಅರಿಶಿನವನ್ನು ಮಿಶ್ರಣ ಮಾಡಿದ ಚಹಾ
One Spoon Of Turmeric Will Help You Get Relief From Sore Throat Naturally.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 04:39 pm
HK News Desk
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm