ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am