ಬ್ರೇಕಿಂಗ್ ನ್ಯೂಸ್
08-02-22 10:56 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಾತಾವರಣದಲ್ಲಿ ಏರುಪೇರು ಉಂಟಾಗಿರುವುದರಿಂದ, ಶೀತ ಕೆಮ್ಮಿನ ಜೊತೆಗೆ ಗಂಟಲು ನೋವು ಕೂಡ ಹೆಚ್ಚಿನವರಿಗೆ ಕಾಡುತ್ತದೆ. ಅದರಲ್ಲೂ ಕೆಲವರಿಗೆ ಈ ಗಂಟಲು ನೋವು, ಶುರುವಾದರೆ ಅಂತೂ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟ ಪಡುತ್ತಾರೆ.
ಸಾಮಾನ್ಯವಾಗಿ ಗಂಟಲು ನೋವಿಗೆ, ದೇಹಕ್ಕೆ ಉಂಟಾಗಿರುವ ತಂಪಿನ ಪ್ರಭಾವ ಕಾರಣ ಎಂದು ಹೇಳುತ್ತಾರೆ. ಆದರೆ, ಕೆಲವೊಮ್ಮೆ ಬೇರೆ ಬೇರೆ ಕಾರಣಗಳಿಗೂ ಕೂಡ ಈ ನೋವು ಬರುತ್ತದೆ. ಹೆಚ್ಚಾಗಿ ಬ್ಯಾಕ್ಟೀರಿಯಾ ಹಾಗೂ ವೈರಸ್ ಸೋಂಕಿನಿಂದ ಗಂಟಲಿನ ಸಮಸ್ಯೆ ಉಂಟಾಗಬಹುದು.
ಆದರೆ ಇದಕ್ಕೆಲ್ಲ, ಮಾತ್ರೆ ತಂದು ನುಂಗುವ ಬದಲು, ಅಡುಗೆ ಮನೆಯಲ್ಲಿರುವ ಅರಿಶಿನದಿಂದ ಈ ಸಮಸ್ಯೆಯನ್ನು ಕಟ್ಟಿ ಹಾಕಿಕೊಳ್ಳಬಹುದು! ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಔಷಧೀಯ ಗುಣಲಕ್ಷಣ ಗಳನ್ನು ಹೊಂದಿರುವ ಈ ಚಿನ್ನದ ದೇವತೆ ಅರಿಶಿನ ಬಹಳ ಹಿಂದಿನಿಂದಲೂ ನಮ್ಮ ಆಯುರ್ವೇದ ಪದ್ಧತಿಯಲ್ಲಿ ಇದನ್ನು ಬಳಸುತ್ತಾ ಬರಲಾಗಿದೆ. ಇಂದಿನ ಈ ಲೇಖನದಲ್ಲಿ ಅರಿಶಿನದ ಹಲವಾರು ರೂಪದ ಉಪಯೋಗದಿಂದ ಆರೋಗ್ಯದ ಲಾಭಗಳನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ.
ಗಂಟಲು ನೋವಿನ ಸಮಸ್ಯೆಗೆ ಅರಿಶಿನ ಬಳಸುವ ವಿಧಾನ

ಅರಿಶಿನ ನೀರಿನಿಂದ ಬಾಯಿ ಮುಕ್ಕಳಿಸಿ

ಅರಿಶಿನ ಮಿಶ್ರಿತ ಹಾಲು

ಅರಿಶಿನವನ್ನು ಮಿಶ್ರಣ ಮಾಡಿದ ಚಹಾ

One Spoon Of Turmeric Will Help You Get Relief From Sore Throat Naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm