ಬ್ರೇಕಿಂಗ್ ನ್ಯೂಸ್
09-02-22 10:38 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲರಿಗೂ ಗೊತ್ತಿರುವ ಹಾಗೆ, ವಯಸ್ಸಾದ ಮೇಲೆ ಜನರಿಗೆ ಮೂಳೆಗಳ ನೋವು ಕಂಡು ಬರುವುದು ಸಹಜ. ಆದರೆ ಇತ್ತೀಚೆಗೆ ವಯಸ್ಕರಲ್ಲಿ ಕೂಡ ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ! ಇದಕ್ಕೆ ಮುಖ್ಯ ಕಾರಣವೆಂದರೆ ಜನರ ಕೆಟ್ಟ ಜೀವನ ಶೈಲಿಯ ಜೊತೆಗೆ ಸರಿಯಾದ ಆಹಾರ ಕ್ರಮಗಳನ್ನು ಅನುಸರಿಸದೇ ಇರುವುದು!
ನಿಮಗೆ ಗೊತ್ತಿರಲಿ, ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರಬಾರದು ಎಂದರೆ, ಮೊದಲಿಗೆ ದಿನನಿತ್ಯದ ವ್ಯಾಯಾಮ ಹಾಗೂ ಆರೋಗ್ಯಕರವಾದ ಆಹಾರವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೂಳೆಗಳಿಗೆ ತೊಂದರೆ ಎನಿಸುವ ಆಹಾರಗಳಿಂದ ದೂರ ಉಳಿಯಬೇಕು. ಈ ಲೇಖನದಲ್ಲಿ ಅಂತಹ ಕೆಲವೊಂದು ಆಹಾರ ಪದಾರ್ಥಗಳ ಬಗ್ಗೆ ನೋಡೋಣ...
ಅಡುಗೆಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಶುಂಠಿ ಜಾಸ್ತಿ ಬಳಸಿ

ಸಾಮಾನ್ಯವಾಗಿ ನಮ್ಮ ದೈನಂದಿನ ಅಡುಗೆಗಳಲ್ಲಿ, ಈ ಮೂರು ತ್ರಿಮೂರ್ತಿಗಳನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಕೆಲವು ಕಡೆಗಳಲ್ಲಿ, ಹೆಚ್ಚಾಗಿ ಜೈನ್ಸ್ ನವರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಿರುತ್ತಾರೆ.
ಆದ್ರೆ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ಶುಂಠಿಯನ್ನು ಬೇಕೆಂದರೆ ಸಣ್ಣ ತುಂಡನ್ನು ಬಾಯಿಯಲ್ಲಿ ಹಾಕಿಕೊಂಡು, ಚೆನ್ನಾಗಿ ಕಚ್ಚಿ ಅದರ ರಸವನ್ನು ಹೀರಿಕೊಳ್ಳಬಹುದು.
ರಾಗಿ ಮುದ್ದೆ, ರೊಟ್ಟಿ ಸೇವಿಸಬೇಕು

ಕೊಬ್ಬಿನ ಅಂಶ ಇರುವ ಆಹಾರಗಳನ್ನು ಹೆಚ್ಚು ಸೇವಿಸಿ

ಮೈದಾಹಿಟ್ಟು, ಉಪ್ಪು ಮತ್ತು ಸಕ್ಕರೆಗಳಿಂದ ದೂರವಿರಿ!

ಅರಿಶಿನದ ಹಾಲು ಕುಡಿಯಲು ಮರೆಯದಿರಿ

ಸಂಧಿವಾತ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಅರಿಶಿನದ ಚಹಾ ಅಥವಾ ಬಿಸಿ ಹಾಲಿಗೆ ಅರಿಶಿನ ಹಾಕಿ ಮಿಶ್ರಣ ಮಾಡಿಸೇವನೆ ಮಾಡುವ ಅಭ್ಯಾಸ ದೈನಂದಿನ ರೂಢಿಯಲ್ಲಿ ಇಟ್ಟುಕೊಳ್ಳಿ.
ನೀಲಗಿರಿ ಎಣ್ಣೆ

ದೇಹದ ಉರಿಯೂತ ಸಮಸ್ಯೆ ಹಾಗೂ ನೋವು ನಿವಾರಣೆಯಲ್ಲಿ ನೀಲಗಿರಿ ಎಲೆಗಳ ಪಾತ್ರ ಮರೆಯುವಂತಿಲ್ಲ. ಹಾಗಾಗಿ ಸಂಧಿವಾತ ಸಮಸ್ಯೆ ಇರುವವರಿಗೆ ನೀಲಗಿರಿ ಎಲೆಗಳ ಎಣ್ಣೆ ಸಾಕಷ್ಟು ಪ್ರಭಾವ ಬೀರುತ್ತವೆ. ನೀಲಗಿರಿ ಎಲೆಗಳಲ್ಲಿ ಟ್ಯಾನಿನ್ ಎಂಬ ಅಂಶ ಕಂಡು ಬಂದಿದ್ದು, ಇದು ಕೈ ಕಾಲುಗಳ ಊತ ಮತ್ತು ನೋವನ್ನು ನಿವಾರಣೆ ಮಾಡುತ್ತದೆ.
Suffering From Arthritis Pain, Try These Natural Remedies To Get Relief.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am