ಬ್ರೇಕಿಂಗ್ ನ್ಯೂಸ್
09-02-22 10:38 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲರಿಗೂ ಗೊತ್ತಿರುವ ಹಾಗೆ, ವಯಸ್ಸಾದ ಮೇಲೆ ಜನರಿಗೆ ಮೂಳೆಗಳ ನೋವು ಕಂಡು ಬರುವುದು ಸಹಜ. ಆದರೆ ಇತ್ತೀಚೆಗೆ ವಯಸ್ಕರಲ್ಲಿ ಕೂಡ ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ! ಇದಕ್ಕೆ ಮುಖ್ಯ ಕಾರಣವೆಂದರೆ ಜನರ ಕೆಟ್ಟ ಜೀವನ ಶೈಲಿಯ ಜೊತೆಗೆ ಸರಿಯಾದ ಆಹಾರ ಕ್ರಮಗಳನ್ನು ಅನುಸರಿಸದೇ ಇರುವುದು!
ನಿಮಗೆ ಗೊತ್ತಿರಲಿ, ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರಬಾರದು ಎಂದರೆ, ಮೊದಲಿಗೆ ದಿನನಿತ್ಯದ ವ್ಯಾಯಾಮ ಹಾಗೂ ಆರೋಗ್ಯಕರವಾದ ಆಹಾರವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೂಳೆಗಳಿಗೆ ತೊಂದರೆ ಎನಿಸುವ ಆಹಾರಗಳಿಂದ ದೂರ ಉಳಿಯಬೇಕು. ಈ ಲೇಖನದಲ್ಲಿ ಅಂತಹ ಕೆಲವೊಂದು ಆಹಾರ ಪದಾರ್ಥಗಳ ಬಗ್ಗೆ ನೋಡೋಣ...
ಅಡುಗೆಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಶುಂಠಿ ಜಾಸ್ತಿ ಬಳಸಿ

ಸಾಮಾನ್ಯವಾಗಿ ನಮ್ಮ ದೈನಂದಿನ ಅಡುಗೆಗಳಲ್ಲಿ, ಈ ಮೂರು ತ್ರಿಮೂರ್ತಿಗಳನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಕೆಲವು ಕಡೆಗಳಲ್ಲಿ, ಹೆಚ್ಚಾಗಿ ಜೈನ್ಸ್ ನವರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಿರುತ್ತಾರೆ.
ಆದ್ರೆ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ಶುಂಠಿಯನ್ನು ಬೇಕೆಂದರೆ ಸಣ್ಣ ತುಂಡನ್ನು ಬಾಯಿಯಲ್ಲಿ ಹಾಕಿಕೊಂಡು, ಚೆನ್ನಾಗಿ ಕಚ್ಚಿ ಅದರ ರಸವನ್ನು ಹೀರಿಕೊಳ್ಳಬಹುದು.
ರಾಗಿ ಮುದ್ದೆ, ರೊಟ್ಟಿ ಸೇವಿಸಬೇಕು

ಕೊಬ್ಬಿನ ಅಂಶ ಇರುವ ಆಹಾರಗಳನ್ನು ಹೆಚ್ಚು ಸೇವಿಸಿ

ಮೈದಾಹಿಟ್ಟು, ಉಪ್ಪು ಮತ್ತು ಸಕ್ಕರೆಗಳಿಂದ ದೂರವಿರಿ!

ಅರಿಶಿನದ ಹಾಲು ಕುಡಿಯಲು ಮರೆಯದಿರಿ

ಸಂಧಿವಾತ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಅರಿಶಿನದ ಚಹಾ ಅಥವಾ ಬಿಸಿ ಹಾಲಿಗೆ ಅರಿಶಿನ ಹಾಕಿ ಮಿಶ್ರಣ ಮಾಡಿಸೇವನೆ ಮಾಡುವ ಅಭ್ಯಾಸ ದೈನಂದಿನ ರೂಢಿಯಲ್ಲಿ ಇಟ್ಟುಕೊಳ್ಳಿ.
ನೀಲಗಿರಿ ಎಣ್ಣೆ

ದೇಹದ ಉರಿಯೂತ ಸಮಸ್ಯೆ ಹಾಗೂ ನೋವು ನಿವಾರಣೆಯಲ್ಲಿ ನೀಲಗಿರಿ ಎಲೆಗಳ ಪಾತ್ರ ಮರೆಯುವಂತಿಲ್ಲ. ಹಾಗಾಗಿ ಸಂಧಿವಾತ ಸಮಸ್ಯೆ ಇರುವವರಿಗೆ ನೀಲಗಿರಿ ಎಲೆಗಳ ಎಣ್ಣೆ ಸಾಕಷ್ಟು ಪ್ರಭಾವ ಬೀರುತ್ತವೆ. ನೀಲಗಿರಿ ಎಲೆಗಳಲ್ಲಿ ಟ್ಯಾನಿನ್ ಎಂಬ ಅಂಶ ಕಂಡು ಬಂದಿದ್ದು, ಇದು ಕೈ ಕಾಲುಗಳ ಊತ ಮತ್ತು ನೋವನ್ನು ನಿವಾರಣೆ ಮಾಡುತ್ತದೆ.
Suffering From Arthritis Pain, Try These Natural Remedies To Get Relief.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm