ಬ್ರೇಕಿಂಗ್ ನ್ಯೂಸ್
09-02-22 10:38 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲರಿಗೂ ಗೊತ್ತಿರುವ ಹಾಗೆ, ವಯಸ್ಸಾದ ಮೇಲೆ ಜನರಿಗೆ ಮೂಳೆಗಳ ನೋವು ಕಂಡು ಬರುವುದು ಸಹಜ. ಆದರೆ ಇತ್ತೀಚೆಗೆ ವಯಸ್ಕರಲ್ಲಿ ಕೂಡ ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ! ಇದಕ್ಕೆ ಮುಖ್ಯ ಕಾರಣವೆಂದರೆ ಜನರ ಕೆಟ್ಟ ಜೀವನ ಶೈಲಿಯ ಜೊತೆಗೆ ಸರಿಯಾದ ಆಹಾರ ಕ್ರಮಗಳನ್ನು ಅನುಸರಿಸದೇ ಇರುವುದು!
ನಿಮಗೆ ಗೊತ್ತಿರಲಿ, ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರಬಾರದು ಎಂದರೆ, ಮೊದಲಿಗೆ ದಿನನಿತ್ಯದ ವ್ಯಾಯಾಮ ಹಾಗೂ ಆರೋಗ್ಯಕರವಾದ ಆಹಾರವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೂಳೆಗಳಿಗೆ ತೊಂದರೆ ಎನಿಸುವ ಆಹಾರಗಳಿಂದ ದೂರ ಉಳಿಯಬೇಕು. ಈ ಲೇಖನದಲ್ಲಿ ಅಂತಹ ಕೆಲವೊಂದು ಆಹಾರ ಪದಾರ್ಥಗಳ ಬಗ್ಗೆ ನೋಡೋಣ...
ಅಡುಗೆಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಶುಂಠಿ ಜಾಸ್ತಿ ಬಳಸಿ

ಸಾಮಾನ್ಯವಾಗಿ ನಮ್ಮ ದೈನಂದಿನ ಅಡುಗೆಗಳಲ್ಲಿ, ಈ ಮೂರು ತ್ರಿಮೂರ್ತಿಗಳನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಕೆಲವು ಕಡೆಗಳಲ್ಲಿ, ಹೆಚ್ಚಾಗಿ ಜೈನ್ಸ್ ನವರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಿರುತ್ತಾರೆ.
ಆದ್ರೆ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ಶುಂಠಿಯನ್ನು ಬೇಕೆಂದರೆ ಸಣ್ಣ ತುಂಡನ್ನು ಬಾಯಿಯಲ್ಲಿ ಹಾಕಿಕೊಂಡು, ಚೆನ್ನಾಗಿ ಕಚ್ಚಿ ಅದರ ರಸವನ್ನು ಹೀರಿಕೊಳ್ಳಬಹುದು.
ರಾಗಿ ಮುದ್ದೆ, ರೊಟ್ಟಿ ಸೇವಿಸಬೇಕು

ಕೊಬ್ಬಿನ ಅಂಶ ಇರುವ ಆಹಾರಗಳನ್ನು ಹೆಚ್ಚು ಸೇವಿಸಿ

ಮೈದಾಹಿಟ್ಟು, ಉಪ್ಪು ಮತ್ತು ಸಕ್ಕರೆಗಳಿಂದ ದೂರವಿರಿ!

ಅರಿಶಿನದ ಹಾಲು ಕುಡಿಯಲು ಮರೆಯದಿರಿ

ಸಂಧಿವಾತ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಅರಿಶಿನದ ಚಹಾ ಅಥವಾ ಬಿಸಿ ಹಾಲಿಗೆ ಅರಿಶಿನ ಹಾಕಿ ಮಿಶ್ರಣ ಮಾಡಿಸೇವನೆ ಮಾಡುವ ಅಭ್ಯಾಸ ದೈನಂದಿನ ರೂಢಿಯಲ್ಲಿ ಇಟ್ಟುಕೊಳ್ಳಿ.
ನೀಲಗಿರಿ ಎಣ್ಣೆ

ದೇಹದ ಉರಿಯೂತ ಸಮಸ್ಯೆ ಹಾಗೂ ನೋವು ನಿವಾರಣೆಯಲ್ಲಿ ನೀಲಗಿರಿ ಎಲೆಗಳ ಪಾತ್ರ ಮರೆಯುವಂತಿಲ್ಲ. ಹಾಗಾಗಿ ಸಂಧಿವಾತ ಸಮಸ್ಯೆ ಇರುವವರಿಗೆ ನೀಲಗಿರಿ ಎಲೆಗಳ ಎಣ್ಣೆ ಸಾಕಷ್ಟು ಪ್ರಭಾವ ಬೀರುತ್ತವೆ. ನೀಲಗಿರಿ ಎಲೆಗಳಲ್ಲಿ ಟ್ಯಾನಿನ್ ಎಂಬ ಅಂಶ ಕಂಡು ಬಂದಿದ್ದು, ಇದು ಕೈ ಕಾಲುಗಳ ಊತ ಮತ್ತು ನೋವನ್ನು ನಿವಾರಣೆ ಮಾಡುತ್ತದೆ.
Suffering From Arthritis Pain, Try These Natural Remedies To Get Relief.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm