ಬ್ರೇಕಿಂಗ್ ನ್ಯೂಸ್
09-02-22 10:38 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲರಿಗೂ ಗೊತ್ತಿರುವ ಹಾಗೆ, ವಯಸ್ಸಾದ ಮೇಲೆ ಜನರಿಗೆ ಮೂಳೆಗಳ ನೋವು ಕಂಡು ಬರುವುದು ಸಹಜ. ಆದರೆ ಇತ್ತೀಚೆಗೆ ವಯಸ್ಕರಲ್ಲಿ ಕೂಡ ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ! ಇದಕ್ಕೆ ಮುಖ್ಯ ಕಾರಣವೆಂದರೆ ಜನರ ಕೆಟ್ಟ ಜೀವನ ಶೈಲಿಯ ಜೊತೆಗೆ ಸರಿಯಾದ ಆಹಾರ ಕ್ರಮಗಳನ್ನು ಅನುಸರಿಸದೇ ಇರುವುದು!
ನಿಮಗೆ ಗೊತ್ತಿರಲಿ, ಮೂಳೆಗಳ ಹಾಗೂ ಕೀಲುಗಳ ಸಮಸ್ಯೆಗಳು ಹೆಚ್ಚಾಗಿ ಕಂಡು ಬರಬಾರದು ಎಂದರೆ, ಮೊದಲಿಗೆ ದಿನನಿತ್ಯದ ವ್ಯಾಯಾಮ ಹಾಗೂ ಆರೋಗ್ಯಕರವಾದ ಆಹಾರವನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೂಳೆಗಳಿಗೆ ತೊಂದರೆ ಎನಿಸುವ ಆಹಾರಗಳಿಂದ ದೂರ ಉಳಿಯಬೇಕು. ಈ ಲೇಖನದಲ್ಲಿ ಅಂತಹ ಕೆಲವೊಂದು ಆಹಾರ ಪದಾರ್ಥಗಳ ಬಗ್ಗೆ ನೋಡೋಣ...
ಅಡುಗೆಗಳಲ್ಲಿ ಈರುಳ್ಳಿ ಬೆಳ್ಳುಳ್ಳಿ ಶುಂಠಿ ಜಾಸ್ತಿ ಬಳಸಿ
ಸಾಮಾನ್ಯವಾಗಿ ನಮ್ಮ ದೈನಂದಿನ ಅಡುಗೆಗಳಲ್ಲಿ, ಈ ಮೂರು ತ್ರಿಮೂರ್ತಿಗಳನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಕೆಲವು ಕಡೆಗಳಲ್ಲಿ, ಹೆಚ್ಚಾಗಿ ಜೈನ್ಸ್ ನವರು ಈರುಳ್ಳಿ ಮತ್ತು ಬೆಳ್ಳುಳ್ಳಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಿರುತ್ತಾರೆ.
ಆದ್ರೆ ಇವುಗಳನ್ನು ಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ಶುಂಠಿಯನ್ನು ಬೇಕೆಂದರೆ ಸಣ್ಣ ತುಂಡನ್ನು ಬಾಯಿಯಲ್ಲಿ ಹಾಕಿಕೊಂಡು, ಚೆನ್ನಾಗಿ ಕಚ್ಚಿ ಅದರ ರಸವನ್ನು ಹೀರಿಕೊಳ್ಳಬಹುದು.
ರಾಗಿ ಮುದ್ದೆ, ರೊಟ್ಟಿ ಸೇವಿಸಬೇಕು
ಕೊಬ್ಬಿನ ಅಂಶ ಇರುವ ಆಹಾರಗಳನ್ನು ಹೆಚ್ಚು ಸೇವಿಸಿ
ಮೈದಾಹಿಟ್ಟು, ಉಪ್ಪು ಮತ್ತು ಸಕ್ಕರೆಗಳಿಂದ ದೂರವಿರಿ!
ಅರಿಶಿನದ ಹಾಲು ಕುಡಿಯಲು ಮರೆಯದಿರಿ
ಸಂಧಿವಾತ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಅರಿಶಿನದ ಚಹಾ ಅಥವಾ ಬಿಸಿ ಹಾಲಿಗೆ ಅರಿಶಿನ ಹಾಕಿ ಮಿಶ್ರಣ ಮಾಡಿಸೇವನೆ ಮಾಡುವ ಅಭ್ಯಾಸ ದೈನಂದಿನ ರೂಢಿಯಲ್ಲಿ ಇಟ್ಟುಕೊಳ್ಳಿ.
ನೀಲಗಿರಿ ಎಣ್ಣೆ
ದೇಹದ ಉರಿಯೂತ ಸಮಸ್ಯೆ ಹಾಗೂ ನೋವು ನಿವಾರಣೆಯಲ್ಲಿ ನೀಲಗಿರಿ ಎಲೆಗಳ ಪಾತ್ರ ಮರೆಯುವಂತಿಲ್ಲ. ಹಾಗಾಗಿ ಸಂಧಿವಾತ ಸಮಸ್ಯೆ ಇರುವವರಿಗೆ ನೀಲಗಿರಿ ಎಲೆಗಳ ಎಣ್ಣೆ ಸಾಕಷ್ಟು ಪ್ರಭಾವ ಬೀರುತ್ತವೆ. ನೀಲಗಿರಿ ಎಲೆಗಳಲ್ಲಿ ಟ್ಯಾನಿನ್ ಎಂಬ ಅಂಶ ಕಂಡು ಬಂದಿದ್ದು, ಇದು ಕೈ ಕಾಲುಗಳ ಊತ ಮತ್ತು ನೋವನ್ನು ನಿವಾರಣೆ ಮಾಡುತ್ತದೆ.
Suffering From Arthritis Pain, Try These Natural Remedies To Get Relief.
28-04-24 09:39 pm
HK News Desk
PM Modi in Belagavi, Siddaramaiah: ಬಿಜೆಪಿ ಜನರ...
28-04-24 09:16 pm
Modi in Belagavi, Neha Murder: ಕಾಂಗ್ರೆಸ್ ಪಕ್ಷ...
28-04-24 08:24 pm
Prajwal Revanna, Sex, FIR: ಲೈಂಗಿಕ ದೌರ್ಜನ್ಯ ;...
28-04-24 05:28 pm
Prajwal Revanna sex video leak case: ವಿಡಿಯೋ ಪ...
28-04-24 04:26 pm
28-04-24 10:35 pm
HK News Desk
Alejandra Rodríguez, Miss Universe Buenos Air...
28-04-24 10:51 am
ಸುಪ್ರೀಂ ಕೋರ್ಟ್ ಚಾಟಿ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ...
27-04-24 05:46 pm
Sunny Leone in Kasaragod: ಮಾದಕ ನಟಿ ಸನ್ನಿ ಲಿಯೋ...
27-04-24 03:13 pm
Crime news, Nude Video shared: ಕೈ ಕೊಟ್ಟಿದ್ದಕ್...
27-04-24 02:53 pm
28-04-24 11:03 pm
Udupi Correspondent
ಕೇರಳದಲ್ಲಿ ಹಕ್ಕಿಜ್ವರ ಭೀತಿ ; ಕರ್ನಾಟಕದ ಗಡಿ ಜಿಲ್ಲ...
28-04-24 03:36 pm
Mangalore, Congress Mp candidate Padmaraj: ಕಾ...
27-04-24 11:06 pm
loksabha elections 2024, Mangalore: ದಕ್ಷಿಣ ಕನ...
27-04-24 09:43 pm
Actress Shilpa Shetty in Mangalore: ಶಿಬರೂರು ಕ...
27-04-24 06:40 pm
28-04-24 09:46 pm
HK News Desk
Bangalore crime, Instagram: ತಾಯಿಯ ಫೋಟೋ ಅಶ್ಲೀಲ...
28-04-24 05:22 pm
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm