ಬ್ರೇಕಿಂಗ್ ನ್ಯೂಸ್
10-02-22 05:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಮ್ಮ ಹಳ್ಳಿಕಡೆ ಒಂದು ಮಾತಿದೆ, ಬಾಳೆಗೆ ಒಂದೇ ಗೊನೆ, ರಾಗಿಗೆ ಒಂದೇ ತೆನೆ! ಇದು ಅಕ್ಷರಶಃ ಸತ್ಯ. ಬಾಳೆಗಿಡ ಎಂದಾಗ ನಮಗೆ ತಟ್ಟನೆ ನೆನಪಿಗೆ ಬರುವುದು, ಬಾಳೆಹಣ್ಣು ಮಾತ್ರ! ಆದರೆ ನಿಮಗೆ ಗೊತ್ತಿರಲಿ, ಬಾಳೆಗಿಡದ ಕಾಂಡ, ಬಾಳೆ ಗಿಡದ ಬೇರು, ಬಾಳೆ ಎಲೆ ಇತ್ಯಾದಿಗಳು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕ್ಕೆ ಬರುತ್ತದೆ.
ಮನೆಯಲ್ಲಿ ಅಥವಾ ದೇವಸ್ಥಾನಗಳಲ್ಲಿ ಏನೇ ಪೂಜೆ ಪುನಸ್ಕಾರಗಳಲ್ಲಿ, ಹೂವಿನ ಜೊತೆಗೆ ಬಾಳೆಹಣ್ಣುಗಳನ್ನು ಇರಿಸಿ ದೇವರಿಗೆ ಪೂಜೆ ಮಾಡುತ್ತೇವೆ. ಆದರೆ ಆರೋಗ್ಯದ ವಿಚಾರ ಬಂದಾಗ ಬಾಳೆಹಣ್ಣಿಗಿಂತ ಬಾಳೆ ಹೂವಿನ ಬಳಕೆ ಹೆಚ್ಚಾಗಿ ನಡೆಯುತ್ತದೆ ಎಂದರೆ ಆಶ್ಚರ್ಯವಾಗುತ್ತದೆ. ಇಂದಿನ ಈ ಲೇಖನದಲ್ಲಿ ಬಾಳೆ ಹೂವಿನಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳೋಣ..
ನಾರಿನಾಂಶ ಹೆಚ್ಚಾಗಿದೆ

ಮಧುಮೇಹ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ

ಅಧಿಕ ರಕ್ತಸ್ರಾವವನ್ನು ಇಲ್ಲವಾಗಿಸುತ್ತದೆ

ಸಾಮಾನ್ಯವಾಗಿ ಮಹಿಳೆಯರಿಗೆ, ಅಧಿಕ ರಕ್ತಸ್ರಾವ ಕಾಣಿಸಿಕೊಂಡಾಗ, ದೈಹಿಕ ಅಸ್ವಸ್ಥತೆಗೆ ಒಳಗಾಗುತ್ತಾರೆ, ಜೊತೆಗೆ ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಾರೆ. ಈ ಸಮಯದಲ್ಲಿ ಅವರಲ್ಲಿ ಕಾಡುವ ಅಧಿಕ ರಕ್ತಸ್ರಾವ ಸಮಸ್ಯೆಯನ್ನು ತಡೆದು, ಮುಂದೆ ರಕ್ತ ಹೀನತೆ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳುತ್ತದೆ.
ಮಹಿಳೆಯರಿಗೆ ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಿಸುತ್ತದೆ

ಹೆರಿಯ ನಂತರ ಬಾಣಂತಿಯರು ನಿಯಮಿತವಾಗಿ, ಅಂದರೆ ತಿಂಗಳಿಗೆ ಎರಡು ಬಾರಿಯಾದರೂ, ಬಾಳೆ ಹೂವಿನ ಪಲ್ಯ ಮಾಡಿ ಸೇವಿಸಿದರೂ ಸಾಕು, ಸ್ತನಗಳಲ್ಲಿ ಹಾಲಿನ ಉತ್ಪತ್ತಿ ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.
ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ

ನಿಮಗೆ ಗೊತ್ತಿರಲಿ, ಮೊದಲೇ ಹೇಳಿದ ಹಾಗೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳನ್ನು ಹೊಂದಿರುವ ಈ ಬಾಳೆ ಹೂವಿನಲ್ಲಿ ದೇಹದ ಫ್ರೀ ರಾಡಿಕಲ್ ಅಂಶಗಳ ವಿರುದ್ಧ ಹೋರಾಡುವ ಗುಣಲಕ್ಷಣಗಳು ಕಂಡುಬರುತ್ತದೆ. ಇನ್ನೂ ವಿಶೇಷವಾಗಿ ಹೃದಯದ ಕಾಯಿಲೆಗಳನ್ನು ಮತ್ತು ಕ್ಯಾನ್ಸರ್ ಸಮಸ್ಯೆಯನ್ನು ನಿಯಂತ್ರಿಸುವ ಗುಣಲಕ್ಷಣಗಳು ಇದರಲ್ಲಿ ಅಪಾರ ಪ್ರಮಾಣದಲ್ಲಿ ಕಂಡುಬರುತ್ತವೆ.
ಒತ್ತಡ ನಿವಾರಕ

ಮಾನಸಿಕ ಒತ್ತಡ ಮತ್ತು ಮಾನಸಿಕ ಖಿನ್ನತೆಯಿಂದ ಬಳಲಿ ಬೆಂಡಾಗಿರುವ ಮಂದಿ ತಮ್ಮ ಆಹಾರ ಪದ್ಧತಿಯಲ್ಲಿ ಬಾಳೆ ಹೂವಿನಿಂದ ತಯಾರು ಮಾಡಿದ ಪಲ್ಯ, ಸಾರು ಇತ್ಯಾದಿಗಳನ್ನು ಬಳಕೆ ಮಾಡುವುದರಿಂದ ಕೇವಲ ಮಾನಸಿಕ ಒತ್ತಡ ಮಾತ್ರ ದೂರವಾಗದೆ, ವಿಪರೀತ ಭಯ ಮತ್ತು ಮಾನಸಿಕವಾಗಿ ಹೊರಬರಲಾರದೆ ಅನುಭವಿಸುತ್ತಿರುವ ಸಾಕಷ್ಟು ಸಮಸ್ಯೆಗಳು ದೂರವಾಗುತ್ತದೆ. ಮಾನಸಿಕ ಸ್ಥಿತಿಯನ್ನು ಸರಿಪಡಿಸುವ ಒಂದು ನೈಸರ್ಗಿಕ ಔಷಧಿ ಎಂದು ಇದನ್ನು ಕರೆಯಬಹುದು.
Add Banana Flower Recipes In Your Diet To Control Sugar, Irregular Periods And Other Disease.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am