ಬ್ರೇಕಿಂಗ್ ನ್ಯೂಸ್
10-02-22 10:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹವಾಮಾನ ಬದಲಾವಣೆಯಿಂದಾಗಿ ಸಣ್ಣ ಮಕ್ಕಳಲ್ಲಿ ಶೀತ, ಕೆಮ್ಮು ಹಾಗೂ ಜ್ವರ ಕಾಣಿಸಿ ಕೊಳ್ಳುವುದು ಸಹಜ. ಅದರಲ್ಲೂ ಚಳಿಗಾಲದಲ್ಲಿ ಅಂತೂ ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು!
ಇನ್ನು ಮಕ್ಕಳಲ್ಲಿ ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡರೆ ಅಂತೂ ಕೇಳುವುದೇ ಬೇಡ, ರಾತ್ರಿ ಇಡೀ ನಿದ್ದೆ ಮಾಡಲು ತಡವಡಿಸುತ್ತಾರೆ. ಹೆಚ್ಚಾಗಿ ಮಕ್ಕಳಿಗೆ ಕಾಡುವ ಕೆಮ್ಮಿನ ಸಮಸ್ಯೆಗೆ ಹಲವಾರು ರೀತಿಯ ಸಿರಪ್ಗಳು ಇವೆ. ಆದರೆ ಮಕ್ಕಳಿಗೆ ಕೆಲವೊಂದು ನೈಸರ್ಗಿಕ ಮನೆಮದ್ದನ್ನು ಬಳಸಿದರೆ, ಅದು ತುಂಬಾ ಪರಿಣಾಮಕಾರಿ ಆಗಿರುವುದು. ಅದು ಹೇಗೆ ಎಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
ಓಮ ಕಾಳಿನ ಗಂಟು
ಬೆಳ್ಳುಳ್ಳಿ ಮತ್ತು ಓಮ ಕಾಳು
ಬೆಲ್ಲ ಮತ್ತು ಓಮ ಕಾಳು
ಓಮ ಕಾಳಿನ ಕಷಾಯ
ಮಸಾಜ್ ಎಣ್ಣೆ
ಓಮ ಕಾಳನ್ನು ಚೆನ್ನಾಗಿ ಹುರಿದುಕೊಂಡು, ಎಣ್ಣೆ ತಯಾರಿಸಿಕೊಳ್ಳಿ, ಅದರಿಂದ ಮಗುವಿನ ಬೆನ್ನಿಗೆ, ತಲೆಗೆ ಹಾಗೂ ಮತ್ತು ಎದೆಯ ಭಾಗಕ್ಕೆ ಈ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಎದೆಕಟ್ಟುವಿಕೆ ದೂರವಾಗುವುದು.
Simple Remedies To Use Ajwain Seeds To Get Rid From Cough And Cold Naturally.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 04:39 pm
HK News Desk
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm