ಬ್ರೇಕಿಂಗ್ ನ್ಯೂಸ್
10-02-22 10:41 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಹವಾಮಾನ ಬದಲಾವಣೆಯಿಂದಾಗಿ ಸಣ್ಣ ಮಕ್ಕಳಲ್ಲಿ ಶೀತ, ಕೆಮ್ಮು ಹಾಗೂ ಜ್ವರ ಕಾಣಿಸಿ ಕೊಳ್ಳುವುದು ಸಹಜ. ಅದರಲ್ಲೂ ಚಳಿಗಾಲದಲ್ಲಿ ಅಂತೂ ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು!
ಇನ್ನು ಮಕ್ಕಳಲ್ಲಿ ಕೆಮ್ಮಿನ ಸಮಸ್ಯೆ ಕಾಣಿಸಿಕೊಂಡರೆ ಅಂತೂ ಕೇಳುವುದೇ ಬೇಡ, ರಾತ್ರಿ ಇಡೀ ನಿದ್ದೆ ಮಾಡಲು ತಡವಡಿಸುತ್ತಾರೆ. ಹೆಚ್ಚಾಗಿ ಮಕ್ಕಳಿಗೆ ಕಾಡುವ ಕೆಮ್ಮಿನ ಸಮಸ್ಯೆಗೆ ಹಲವಾರು ರೀತಿಯ ಸಿರಪ್ಗಳು ಇವೆ. ಆದರೆ ಮಕ್ಕಳಿಗೆ ಕೆಲವೊಂದು ನೈಸರ್ಗಿಕ ಮನೆಮದ್ದನ್ನು ಬಳಸಿದರೆ, ಅದು ತುಂಬಾ ಪರಿಣಾಮಕಾರಿ ಆಗಿರುವುದು. ಅದು ಹೇಗೆ ಎಂದು ನಾವು ನಿಮಗೆ ತಿಳಿಸಿಕೊಡಲಿದ್ದೇವೆ.
ಓಮ ಕಾಳಿನ ಗಂಟು

ಬೆಳ್ಳುಳ್ಳಿ ಮತ್ತು ಓಮ ಕಾಳು

ಬೆಲ್ಲ ಮತ್ತು ಓಮ ಕಾಳು

ಓಮ ಕಾಳಿನ ಕಷಾಯ

ಮಸಾಜ್ ಎಣ್ಣೆ

ಓಮ ಕಾಳನ್ನು ಚೆನ್ನಾಗಿ ಹುರಿದುಕೊಂಡು, ಎಣ್ಣೆ ತಯಾರಿಸಿಕೊಳ್ಳಿ, ಅದರಿಂದ ಮಗುವಿನ ಬೆನ್ನಿಗೆ, ತಲೆಗೆ ಹಾಗೂ ಮತ್ತು ಎದೆಯ ಭಾಗಕ್ಕೆ ಈ ಎಣ್ಣೆಯಿಂದ ಮಸಾಜ್ ಮಾಡಿಕೊಳ್ಳಿ. ಇದರಿಂದ ಎದೆಕಟ್ಟುವಿಕೆ ದೂರವಾಗುವುದು.
Simple Remedies To Use Ajwain Seeds To Get Rid From Cough And Cold Naturally.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm