ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm