ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am