ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm