ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm