ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm