ಬ್ರೇಕಿಂಗ್ ನ್ಯೂಸ್
12-02-22 11:13 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಭಾರತೀಯ ಮನೆಗಳಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದು ತನ್ನ ವಿಶಿಷ್ಟ ಕಟುವಾದ ಪರಿಮಳದಿಂದ ಭಕ್ಷ್ಯವನ್ನು ಹೆಚ್ಚು ರುಚಿಯಾಗಿಸುತ್ತದೆ. ಈ ಬೆಳ್ಳುಳ್ಳಿಯು ಸಾಕಷ್ಟು ಆರೋಗ್ಯ ಮತ್ತು ಸೌಂದರ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ.
ಮುಖ್ಯವಾಗಿ ಬೆಳ್ಳುಳ್ಳಿಯು ಎರಡು ಅತ್ಯಂತ ಪ್ರಯೋಜನಕಾರಿ ಘಟಕಗಳನ್ನು ಹೊಂದಿದೆ. ಅವುಗಳೆಂದರೆ, ಅಲಿಸಿನ್ ಮತ್ತು ಸಲ್ಪೈಡ್ಗಳು. ಇವೆರಡು ಸಲ್ಪರಸ್ ಸಂಯುಕ್ತಗಳಾಗಿದ್ದು, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುತ್ತದೆ. ಒಟ್ಟಾರೆಯಾಗಿ ಬೆಳ್ಳುಳ್ಳಿಯು ಆಂಟಿ ಫಂಗಲ್ ಗುಣವನ್ನು ಹೊಂದಿದೆ.
ಬೆಳ್ಳುಳ್ಳಿಯಂತೆ ಬೆಳ್ಳುಳ್ಳಿಯ ಎಣ್ಣೆಯು ಸಾಕಷ್ಟು ಪ್ರಯೋಜನಕಾರಿಯಾಗಿದೆ. ಸಾಂಪ್ರದಾಯಿಕವಾಗಿ ಇದು ದಿವ್ಯೌಷಧಿಯಾಗಿದೆ ಎಂದರೆ ಅತಿಶಯೋಕ್ತಿಯಾಗುವುದಿಲ್ಲ. ಅನೇಕ ಆರೋಗ್ಯ ಮತ್ತು ಸೌಂದರ್ಯ ಪರಿಸ್ಥಿತಿಗಳಿಗೆ ಈ ಎಣ್ಣೆಯು ಜನಪ್ರಿಯವಾಗಿದೆ.
ಹಾಗಾದರೆ ಬೆಳ್ಳುಳ್ಳಿ ಎಣ್ಣೆಯ ಚಮತ್ಕಾರಗಳ ಬಗ್ಗೆ ಸಂಕ್ಷಿಪ್ತವಾಗಿ ಲೇಖನದ ಮೂಲಕ ತಿಳಿಯಿರಿ.
೧. ಮೊಡವೆಗಳಿಗೆ ಚಿಕಿತ್ಸೆ

೨. ರೋಗ ನಿರೋಧಕ ಶಕ್ತಿ

೩. ಕಿವಿಯ ಸೋಂಕನ್ನು ನಿವಾರಿಸುತ್ತದೆ

ಹೀಗೆ ಮಾಡಿ
ಬೆಳ್ಳುಳ್ಳಿ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಮಿಶ್ರಣ ಮಾಡಿ. ಈ ಎರಡು ಎಣ್ಣೆಯನ್ನು ಉಗುರು ಬೆಚ್ಚಗೆ ಬಿಸಿ ಮಾಡಿಕೊಳ್ಳಿ. ಈ ತೈಲವು ತಣ್ಣಾಗದ ನಂತರ ಹತ್ತಿಯ ಸಹಾಯದಿಂದ ಒಂದೆರಡು ಹನಿ ಎಣ್ಣೆಯನ್ನು ಕಿವಿಗೆ ಹಾಕಿ.
೪. ಹಲ್ಲು ನೋವಿಗೆ ಉತ್ತಮ

೫. ಅಲರ್ಜಿ ಹೊಂದಿರುವವರಿಗೆ ಒಳ್ಳೆಯದು

೬. ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ

೭. ಬೆಳ್ಳುಳ್ಳಿ ಎಣ್ಣೆಯ ಇತರ ಪ್ರಯೋಜನಗಳು

Amazing Health Benefits Of Garlic Oil In Kannada.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm