ಬ್ರೇಕಿಂಗ್ ನ್ಯೂಸ್
13-02-22 10:06 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಿಶ್ವದ ಯಾವುದೇ ಮೂಲೆಗೆ ಹೋಗಿ, ಯಾವ ಹಣ್ಣುಗಳು ಸಿಗದಿದ್ದರೂ ಕೂಡ ಬಾಳೆಹಣ್ಣು ಮಾತ್ರ ಖಂಡಿತ ಸಿಗುತ್ತದೆ! ಕೈಗೆಟಕುವ ದರದಲ್ಲಿ ಸಿಗುವ ಬಾಳೆಹಣ್ಣು ಕಬ್ಬಿಣಾಂಶ, ಪ್ರೋಟೀನ್, ಪೊಟಾಶಿಯಂ ಸೇರಿದಂತೆ ಹಲವಾರು ರೀತಿಯ ಆರೋಗ್ಯಕರ ಗುಣಲಕ್ಷಣಗಳನ್ನು ಈ ಹಣ್ಣು ಒಳಗೊಂಡಿದೆ. ಹೊಟ್ಟೆ ಹಸಿವು ಆದಾಗ, ಒಂದೆರಡು ದೊಡ್ಡದಾಗಿರುವ ಬಾಳೆಹಣ್ಣು ತಿನ್ನುವುದರಿಂದ ತಾತ್ಕಾಲಿಕವಾಗಿ ಹಸಿವನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇನ್ನು ಈ ಹಣ್ಣಿನ ಸಂಪೂರ್ಣ ಲಾಭ ಪಡೆಯಬೇಕಾದರೆ ದಿನಕ್ಕೊಂದು ಬಾಳೆಹಣ್ಣು ತಿಂದರೂ ಸಾಕು, ಜೀರ್ಣಕ್ರಿಯೆಯು ಸರಾಗವಾಗಿ ನಡೆಯುವುದು, ಮಲಬದ್ಧತೆ ಸಮಸ್ಯೆ ಆಗದಂತೆ ತಡೆಯುವುದು, ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸುವುದು ಜೊತೆಗೆ, ದೇಹಕ್ಕೆ ಹಠಾತ್ ಶಕ್ತಿ ನೀಡುವಲ್ಲಿ ಕೂಡ ಇದು ಪ್ರಮುಖ ಪಾತ್ರ ನಿರ್ವಹಿಸುವುದು.
ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ, ಆರೋಗ್ಯಕ್ಕೆ ಕೆಲವೊಂದು ರೀತಿಯಲ್ಲಿ ಅಡ್ಡ ಪರಿಣಾಮಗಳನ್ನು ಬೀರುವ ಗುಣಲಕ್ಷಣಗಳು ಕೂಡ ಕಂಡುಬರುತ್ತದೆ. ಆದರೆ ಈ ವಿಷ್ಯ ಹೆಚ್ಚಿನವರಿಗೆ ಅರಿವಿಗೆ ಬಂದಿರುವುದಿಲ್ಲ. ಇಂದಿನ ಈ ಲೇಖನದಲ್ಲಿ ಇದಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ವಿಚಾರಗಳನ್ನು ನಿಮ್ಮ ಬಳಿ ಹಂಚಿಕೊಳ್ಳಲಾಗಿದೆ. ಅತಿಯಾದ ಬಾಳೆಹಣ್ಣು ಸೇವಿಸುವುದರಿಂದ ಯಾವುದೆಲ್ಲಾ ಅಡ್ಡಪರಿಣಾಮಗಳು ಎದುರಾಗುತ್ತದೆ ಎಂಬುದನ್ನು ನೋಡೋಣ ಬನ್ನಿ..
ಮೈಗ್ರೇನ್ ತಲೆನೋವು ಬರುವ ಅಪಾಯವಿದೆ!

ಸಡನ್ ಆಗಿ ತೂಕ ಹೆಚ್ಚಾಗಿಸುತ್ತದೆ!
![]()
ನೋಡಲು ತುಂಬಾ ಸಣ್ಣಗೆ ಇದ್ದವರಿಗೆ, ದಿನಕ್ಕೆ ಒಂದು ಬಾಳೆಹಣ್ಣು ಆದರೂ ತಿನ್ನು, ದಪ್ಪ ಆಗುತ್ತೀಯ ಎಂದು ಹೇಳುವುದನ್ನು ನೀವು ಕೇಳಿರಬಹುದು. ಬಾಳೆಹಣ್ಣಿನಲ್ಲಿ ಮುಖ್ಯವಾಗಿ ಕ್ಯಾಲೋರಿ ಅಂಶಗಳು ಜಾಸ್ತಿ ಇರುವುದರಿಂದಾಗಿ ಅತಿಯಾಗಿ ತಿಂದರೆ, ಇದರಿಂದ ದೇಹ ತೂಕ ವಿಪರೀತವಾಗಿ ಜಾಸ್ತಿ ಆಗುವ ಅಪಾಯವಿದೆ! ಈ ವಿಷ್ಯ ನೆನಪಿರಲಿ ಯಾವಾಗ ವ್ಯಕ್ತಿ ತನ್ನ ಪ್ರತಿದಿನದ ಅಗತ್ಯತೆಯನ್ನು ಮೀರಿ ಕ್ಯಾಲೋರಿಗಳ ಸೇವನೆಗೆ ಮುಂದಾಗುತ್ತಾನೆ ಆಗ ವ್ಯಕ್ತಿಯ ದೇಹದ ತೂಕದಲ್ಲಿ ಏರಿಕೆ ಕಾಣಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣದ ಹೆಚ್ಚಾಗಬಹುದು!!

ದೇಹದಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾಗಬಹುದು
![]()
ದಿನಕ್ಕೆ ಎರಡು ಬಾಳೆಹಣ್ಣು ಸಾಕು!
![]()
What Happens To Your Health, When You Eat More Bananas In A Day, These Side Effects You Must Know.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm