ಬ್ರೇಕಿಂಗ್ ನ್ಯೂಸ್
13-02-22 10:06 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಿಶ್ವದ ಯಾವುದೇ ಮೂಲೆಗೆ ಹೋಗಿ, ಯಾವ ಹಣ್ಣುಗಳು ಸಿಗದಿದ್ದರೂ ಕೂಡ ಬಾಳೆಹಣ್ಣು ಮಾತ್ರ ಖಂಡಿತ ಸಿಗುತ್ತದೆ! ಕೈಗೆಟಕುವ ದರದಲ್ಲಿ ಸಿಗುವ ಬಾಳೆಹಣ್ಣು ಕಬ್ಬಿಣಾಂಶ, ಪ್ರೋಟೀನ್, ಪೊಟಾಶಿಯಂ ಸೇರಿದಂತೆ ಹಲವಾರು ರೀತಿಯ ಆರೋಗ್ಯಕರ ಗುಣಲಕ್ಷಣಗಳನ್ನು ಈ ಹಣ್ಣು ಒಳಗೊಂಡಿದೆ. ಹೊಟ್ಟೆ ಹಸಿವು ಆದಾಗ, ಒಂದೆರಡು ದೊಡ್ಡದಾಗಿರುವ ಬಾಳೆಹಣ್ಣು ತಿನ್ನುವುದರಿಂದ ತಾತ್ಕಾಲಿಕವಾಗಿ ಹಸಿವನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇನ್ನು ಈ ಹಣ್ಣಿನ ಸಂಪೂರ್ಣ ಲಾಭ ಪಡೆಯಬೇಕಾದರೆ ದಿನಕ್ಕೊಂದು ಬಾಳೆಹಣ್ಣು ತಿಂದರೂ ಸಾಕು, ಜೀರ್ಣಕ್ರಿಯೆಯು ಸರಾಗವಾಗಿ ನಡೆಯುವುದು, ಮಲಬದ್ಧತೆ ಸಮಸ್ಯೆ ಆಗದಂತೆ ತಡೆಯುವುದು, ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸುವುದು ಜೊತೆಗೆ, ದೇಹಕ್ಕೆ ಹಠಾತ್ ಶಕ್ತಿ ನೀಡುವಲ್ಲಿ ಕೂಡ ಇದು ಪ್ರಮುಖ ಪಾತ್ರ ನಿರ್ವಹಿಸುವುದು.
ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ, ಆರೋಗ್ಯಕ್ಕೆ ಕೆಲವೊಂದು ರೀತಿಯಲ್ಲಿ ಅಡ್ಡ ಪರಿಣಾಮಗಳನ್ನು ಬೀರುವ ಗುಣಲಕ್ಷಣಗಳು ಕೂಡ ಕಂಡುಬರುತ್ತದೆ. ಆದರೆ ಈ ವಿಷ್ಯ ಹೆಚ್ಚಿನವರಿಗೆ ಅರಿವಿಗೆ ಬಂದಿರುವುದಿಲ್ಲ. ಇಂದಿನ ಈ ಲೇಖನದಲ್ಲಿ ಇದಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ವಿಚಾರಗಳನ್ನು ನಿಮ್ಮ ಬಳಿ ಹಂಚಿಕೊಳ್ಳಲಾಗಿದೆ. ಅತಿಯಾದ ಬಾಳೆಹಣ್ಣು ಸೇವಿಸುವುದರಿಂದ ಯಾವುದೆಲ್ಲಾ ಅಡ್ಡಪರಿಣಾಮಗಳು ಎದುರಾಗುತ್ತದೆ ಎಂಬುದನ್ನು ನೋಡೋಣ ಬನ್ನಿ..
ಮೈಗ್ರೇನ್ ತಲೆನೋವು ಬರುವ ಅಪಾಯವಿದೆ!

ಸಡನ್ ಆಗಿ ತೂಕ ಹೆಚ್ಚಾಗಿಸುತ್ತದೆ!
![]()
ನೋಡಲು ತುಂಬಾ ಸಣ್ಣಗೆ ಇದ್ದವರಿಗೆ, ದಿನಕ್ಕೆ ಒಂದು ಬಾಳೆಹಣ್ಣು ಆದರೂ ತಿನ್ನು, ದಪ್ಪ ಆಗುತ್ತೀಯ ಎಂದು ಹೇಳುವುದನ್ನು ನೀವು ಕೇಳಿರಬಹುದು. ಬಾಳೆಹಣ್ಣಿನಲ್ಲಿ ಮುಖ್ಯವಾಗಿ ಕ್ಯಾಲೋರಿ ಅಂಶಗಳು ಜಾಸ್ತಿ ಇರುವುದರಿಂದಾಗಿ ಅತಿಯಾಗಿ ತಿಂದರೆ, ಇದರಿಂದ ದೇಹ ತೂಕ ವಿಪರೀತವಾಗಿ ಜಾಸ್ತಿ ಆಗುವ ಅಪಾಯವಿದೆ! ಈ ವಿಷ್ಯ ನೆನಪಿರಲಿ ಯಾವಾಗ ವ್ಯಕ್ತಿ ತನ್ನ ಪ್ರತಿದಿನದ ಅಗತ್ಯತೆಯನ್ನು ಮೀರಿ ಕ್ಯಾಲೋರಿಗಳ ಸೇವನೆಗೆ ಮುಂದಾಗುತ್ತಾನೆ ಆಗ ವ್ಯಕ್ತಿಯ ದೇಹದ ತೂಕದಲ್ಲಿ ಏರಿಕೆ ಕಾಣಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣದ ಹೆಚ್ಚಾಗಬಹುದು!!

ದೇಹದಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾಗಬಹುದು
![]()
ದಿನಕ್ಕೆ ಎರಡು ಬಾಳೆಹಣ್ಣು ಸಾಕು!
![]()
What Happens To Your Health, When You Eat More Bananas In A Day, These Side Effects You Must Know.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am