ಬ್ರೇಕಿಂಗ್ ನ್ಯೂಸ್
13-02-22 10:06 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ವಿಶ್ವದ ಯಾವುದೇ ಮೂಲೆಗೆ ಹೋಗಿ, ಯಾವ ಹಣ್ಣುಗಳು ಸಿಗದಿದ್ದರೂ ಕೂಡ ಬಾಳೆಹಣ್ಣು ಮಾತ್ರ ಖಂಡಿತ ಸಿಗುತ್ತದೆ! ಕೈಗೆಟಕುವ ದರದಲ್ಲಿ ಸಿಗುವ ಬಾಳೆಹಣ್ಣು ಕಬ್ಬಿಣಾಂಶ, ಪ್ರೋಟೀನ್, ಪೊಟಾಶಿಯಂ ಸೇರಿದಂತೆ ಹಲವಾರು ರೀತಿಯ ಆರೋಗ್ಯಕರ ಗುಣಲಕ್ಷಣಗಳನ್ನು ಈ ಹಣ್ಣು ಒಳಗೊಂಡಿದೆ. ಹೊಟ್ಟೆ ಹಸಿವು ಆದಾಗ, ಒಂದೆರಡು ದೊಡ್ಡದಾಗಿರುವ ಬಾಳೆಹಣ್ಣು ತಿನ್ನುವುದರಿಂದ ತಾತ್ಕಾಲಿಕವಾಗಿ ಹಸಿವನ್ನು ತಡೆಯಬಹುದು. ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.
ಇನ್ನು ಈ ಹಣ್ಣಿನ ಸಂಪೂರ್ಣ ಲಾಭ ಪಡೆಯಬೇಕಾದರೆ ದಿನಕ್ಕೊಂದು ಬಾಳೆಹಣ್ಣು ತಿಂದರೂ ಸಾಕು, ಜೀರ್ಣಕ್ರಿಯೆಯು ಸರಾಗವಾಗಿ ನಡೆಯುವುದು, ಮಲಬದ್ಧತೆ ಸಮಸ್ಯೆ ಆಗದಂತೆ ತಡೆಯುವುದು, ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇರಿಸುವುದು ಜೊತೆಗೆ, ದೇಹಕ್ಕೆ ಹಠಾತ್ ಶಕ್ತಿ ನೀಡುವಲ್ಲಿ ಕೂಡ ಇದು ಪ್ರಮುಖ ಪಾತ್ರ ನಿರ್ವಹಿಸುವುದು.
ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿರುವ ಬಾಳೆಹಣ್ಣಿನಲ್ಲಿ, ಆರೋಗ್ಯಕ್ಕೆ ಕೆಲವೊಂದು ರೀತಿಯಲ್ಲಿ ಅಡ್ಡ ಪರಿಣಾಮಗಳನ್ನು ಬೀರುವ ಗುಣಲಕ್ಷಣಗಳು ಕೂಡ ಕಂಡುಬರುತ್ತದೆ. ಆದರೆ ಈ ವಿಷ್ಯ ಹೆಚ್ಚಿನವರಿಗೆ ಅರಿವಿಗೆ ಬಂದಿರುವುದಿಲ್ಲ. ಇಂದಿನ ಈ ಲೇಖನದಲ್ಲಿ ಇದಕ್ಕೆ ಸಂಬಂಧ ಪಟ್ಟಂತೆ ಕೆಲವೊಂದು ವಿಚಾರಗಳನ್ನು ನಿಮ್ಮ ಬಳಿ ಹಂಚಿಕೊಳ್ಳಲಾಗಿದೆ. ಅತಿಯಾದ ಬಾಳೆಹಣ್ಣು ಸೇವಿಸುವುದರಿಂದ ಯಾವುದೆಲ್ಲಾ ಅಡ್ಡಪರಿಣಾಮಗಳು ಎದುರಾಗುತ್ತದೆ ಎಂಬುದನ್ನು ನೋಡೋಣ ಬನ್ನಿ..
ಮೈಗ್ರೇನ್ ತಲೆನೋವು ಬರುವ ಅಪಾಯವಿದೆ!
ಸಡನ್ ಆಗಿ ತೂಕ ಹೆಚ್ಚಾಗಿಸುತ್ತದೆ!
ನೋಡಲು ತುಂಬಾ ಸಣ್ಣಗೆ ಇದ್ದವರಿಗೆ, ದಿನಕ್ಕೆ ಒಂದು ಬಾಳೆಹಣ್ಣು ಆದರೂ ತಿನ್ನು, ದಪ್ಪ ಆಗುತ್ತೀಯ ಎಂದು ಹೇಳುವುದನ್ನು ನೀವು ಕೇಳಿರಬಹುದು. ಬಾಳೆಹಣ್ಣಿನಲ್ಲಿ ಮುಖ್ಯವಾಗಿ ಕ್ಯಾಲೋರಿ ಅಂಶಗಳು ಜಾಸ್ತಿ ಇರುವುದರಿಂದಾಗಿ ಅತಿಯಾಗಿ ತಿಂದರೆ, ಇದರಿಂದ ದೇಹ ತೂಕ ವಿಪರೀತವಾಗಿ ಜಾಸ್ತಿ ಆಗುವ ಅಪಾಯವಿದೆ! ಈ ವಿಷ್ಯ ನೆನಪಿರಲಿ ಯಾವಾಗ ವ್ಯಕ್ತಿ ತನ್ನ ಪ್ರತಿದಿನದ ಅಗತ್ಯತೆಯನ್ನು ಮೀರಿ ಕ್ಯಾಲೋರಿಗಳ ಸೇವನೆಗೆ ಮುಂದಾಗುತ್ತಾನೆ ಆಗ ವ್ಯಕ್ತಿಯ ದೇಹದ ತೂಕದಲ್ಲಿ ಏರಿಕೆ ಕಾಣಬಹುದು.
ರಕ್ತದಲ್ಲಿನ ಸಕ್ಕರೆ ಪ್ರಮಾಣದ ಹೆಚ್ಚಾಗಬಹುದು!!
ದೇಹದಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾಗಬಹುದು
ದಿನಕ್ಕೆ ಎರಡು ಬಾಳೆಹಣ್ಣು ಸಾಕು!
What Happens To Your Health, When You Eat More Bananas In A Day, These Side Effects You Must Know.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm