ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm