ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am