ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್
ಮೂಲಂಗಿ
ಪಾಲಕ್ ಸೊಪ್ಪು
ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
03-05-24 10:19 pm
Bangalore Correspondent
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
Raju Gowda, Siddaramaiah, DK Shivakumar: ಡಿಕೆ...
03-05-24 05:15 pm
03-05-24 10:28 am
HK News Desk
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
Senator Danesh Kumar Palyani ; ಪಾಕಿಸ್ತಾನದಲ್ಲಿ...
01-05-24 10:25 pm
03-05-24 08:32 pm
Mangalore Correspondent
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
03-05-24 09:57 pm
Mangalore Correspondent
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm