ಬ್ರೇಕಿಂಗ್ ನ್ಯೂಸ್
14-02-22 10:04 pm Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಚಳಿಗಾಲ ಸ್ವಲ್ಪ ಮಟ್ಟಿಗೆ ಕಡಿಮೆ ಆಗುತ್ತಾ ಬಂದಿದೆ, ಆದರೆ ಪೂರ್ತಿ ಕಡಿಮೆ ಆಗಿಲ್ಲ! ಈ ಸಮಯದಲ್ಲಿ ವಾತಾವರಣದಲ್ಲಿ ಆಗುವ ಏರುಪೇರಿನಿಂದಾಗಿ, ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆಗಳು ಎನ್ನುವುದು ಕಾಡುತ್ತಲೇ ಇರುವುದು ಮಾತ್ರವಲ್ಲದೆ, ಹಲವಾರು ರೀತಿಯ ಸೋಂಕುಗಳು ಕಾಡುವುದು.
ಇಂತಹ ಸಂದರ್ಭದಲ್ಲಿ, ಈ ಎಲ್ಲಾ ಸೊಂಕುಗಳಿಂದ ಹೋರಾಡುವ ಸಲುವಾಗಿ, ದೇಹದಲ್ಲಿ ರೋಗನಿರೋಧಕ ಶಕ್ತಿ ವೃದ್ಧಿಸುವುದು ಅಗತ್ಯವಾಗಿರುವುದು. ಇದಕ್ಕಾಗಿ ಆಹಾರ ಕ್ರಮದಲ್ಲಿ ಸರಿಯಾದ ಆಹಾರ ಸೇವನೆ ಮಾಡಿದರೆ ಅದು ತುಂಬಾ ಲಾಭಕಾರಿ ಆಗಿರುವುದು.
ಇನ್ನು ಚಳಿಗಾಲದ ಸಮಯದಲ್ಲಿ, ಸಂಜೆ ಆಗುತ್ತಾ ಹೋದ ಹಾಗೆ, ತಣ್ಣಗೆ ಬೀಸುವ ತಂಪಾದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು, ಬೆಚ್ಚಗಿನ ಆಹಾರದ ಕಡೆ ಮನ ಹಾತೊರೆಯುವುದು ಸಾಮಾನ್ಯ, ಅಲ್ಲದೇ ಈ ಸಮಯದಲ್ಲಿ ಹಸಿವು ಕೂಡ ಹೆಚ್ಚು. ಹೀಗಾಗಿ ಅನಾರೋಗ್ಯಕರ ಆಹಾರ ಸೇವನೆಯು ಹೆಚ್ಚಾಗಬಹುದು. ಇಂತಹ ಸಂದರ್ಭದಲ್ಲಿ ತೂಕವನ್ನು ಸಮತೋಲನದಲ್ಲಿಡಲು ಬಯಸುವವರಿಗೆ, ತುಂಬಾನೇ ಕಷ್ಟವಾಗಿ ಪರಿಣಮಿಸಬಹುದು.
ಹಾಗಾಗಿ ಈ ಸಮಯದಲ್ಲಿ ನಮ್ಮ ದೈನಂದಿನ ಆಹಾರಕ್ರಮದಲ್ಲಿ ಕೆಲವೊಂದು ಆರೋಗ್ಯಕಾರಿ ತರಕಾರಿಗಳನ್ನು ಸೇರ್ಪಡೆ ಮಾಡಿದರೆ, ಆಗ ಖಂಡಿತವಾಗಿಯೂ ಅದು ನೆರವಾಗುವುದು. ಇಂತಹ ಕೆಲವೊಂದು ತರಕಾರಿಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದು ದೇಹದ ತೂಕ ಇಳಿಸಲು ಸಹಕಾರಿ ಮಾತ್ರವಲ್ಲದೆ, ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಲು ನೆರವಾಗುವುದು.
ಬೀಟ್ರೂಟ್

ಮೂಲಂಗಿ

ಪಾಲಕ್ ಸೊಪ್ಪು

ಕ್ಯಾರೆಟ್
ಬೊಜ್ಜು ಇಳಿಸುವವರು ಅಥವಾ ದೇಹದ ತೂಕ ಇಳಿಸುವವರು, ತಮ್ಮ ಆಹಾರ ಕ್ರಮದಲ್ಲಿ ಹಸಿರು ಬೀನ್ಸ್ನ್ನು ಸೇರಿಸುವುದು ಒಳ್ಳೆಯದು. ಈ ತರಕಾರಿ ತನ್ನಲ್ಲಿ ಅಧಿಕ ಮಟ್ಟದ ನಾರಿನಾಂಶವನ್ನು, ಒಳಗೊಂಡಿರುವುದರಿಂದ, ಇದು ದೀರ್ಘಕಾಲ ಹೊಟ್ಟೆ ತುಂಬಿದಂತೆ ಮಾಡಿ, ದೇಹದ ತೂಕ ಇಳಿಸುವಲ್ಲಿ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.
These Veggies You Must Add In Your Diet To Loss Weight And Strengthen Your Immune System Naturally.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm