ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm