ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
ಮಧುಮೇಹವನ್ನು ಶಮನ ಮಾಡುತ್ತದೆ
ಮಲಬದ್ಧತೆಯನ್ನು ನಿವಾರಿಸುತ್ತದೆ
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
Amazing Health Benefits Of Basil Seeds In Kannada
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm