ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm