ಬ್ರೇಕಿಂಗ್ ನ್ಯೂಸ್
15-02-22 11:39 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಕಷ್ಟು ಶ್ರಮ ವಹಿಸುವ ಅಗತ್ಯವಿದೆ. ಅದರಲ್ಲೂ ತೂಕ ನಿರ್ವಹಣೆಯ ವಿಷಯಕ್ಕೆ ಬಂದಾಗ ಹೆಚ್ಚು ಜಾಗರೂಕತೆಯಲ್ಲಿ ಇದ್ದರು ಕೂಡ ತೂಕವನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಲು ಹೆಣಗಾಡಬೇಕಾಗಬಹುದು.
ಕಾಮ ಕಸ್ತೂರಿ ಅಥವಾ ತುಳಸಿ ಬೀಜ ಎಂದೇ ಜನಪ್ರಿಯವಾಗಿರುವ ಪದಾರ್ಥವು ಸಾಕಷ್ಟು ಆರೋಗ್ಯ ಸಮಸ್ಯೆಯನ್ನು ತನ್ನ ಶಕ್ತಿಯುತ ಕಪ್ಪು ಬೀಜಗಳಿಂದ ಚಿಕಿತ್ಸೆ ನೀಡುತ್ತದೆ. ಈ ತುಳಸಿ ಬೀಜಗಳು ತೂಕವನ್ನು ಇಳಿಕೆ ಮಾಡಿಕೊಳ್ಳುವುದರಿಂದ ಹಿಡಿದು ಚರ್ಮ ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವವರೆಗೆ ಸಾಕಷ್ಟು ಉಪಯೋಗಗಳನ್ನು ಶತಮಾನಗಳಿಂದಲೂ ನೀಡುತ್ತಲೇ ಬಂದಿದೆ.
ಹಾಗಾದರೆ ನಾವು ದಿನನಿತ್ಯ ಪೂಜಿಸುವ ತುಳಸಿ ಗಿಡದ ಬೀಜಗಳ ಉಪಯೋಗಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.
ಕಾಮ ಕಸ್ತೂರಿ ಬೀಜ ಪೌಷ್ಟಿಕ ಸತ್ವಗಳು
ತುಳಸಿ ಅಥವಾ ಕಾಮ ಕಸ್ತೂರಿ ಬೀಜಗಳು ಕಪ್ಪು ಬಣ್ಣವನ್ನು ಹೊಂದಿರುತ್ತವೆ. ಅವುಗಳು ಸೌಮ್ಯವಾದ ತುಳಸಿ ಪರಿಮಳವನ್ನು ಹೊಂದಿದ್ದು, ಒಮೆಗಾ 3, ಕೊಬ್ಬಿನಾಮ್ಲಗಳು, ವಿಟಮಿನ್ ಎ, ಬಿ, ಇ ಮತ್ತು ಕೆ, ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್ ಮತ್ತು ಕಬ್ಬಿಣದಂತಹ ವಿವಿಧ ರೀತಿಯ ಪೋಷಕಾಂಶಗಳಿಂದ ಶ್ರೀಮಂತವಾಗಿದೆ.
ದೇಹದ ಕೊಬ್ಬನ್ನು ಕಡಿಮೆ ಮಾಡುತ್ತದೆ
![]()
ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
![]()
ಮಧುಮೇಹವನ್ನು ಶಮನ ಮಾಡುತ್ತದೆ
![]()
ಮಲಬದ್ಧತೆಯನ್ನು ನಿವಾರಿಸುತ್ತದೆ
![]()
ನೀವು ಮಲಬದ್ಧತೆ, ಹೊಟ್ಟೆ ನೋವು, ಎದೆಯಲ್ಲಿ ಉರಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ ತುಳಸಿ ಬೀಜಗಳು ಅತ್ಯುತ್ತಮವಾದ ಚಿಕಿತ್ಸೆ ನೀಡುತ್ತದೆ. ಇದು ಮೃದುವಾದ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ. ಹಾಗಾಗಿ ಮಲಗುವ ಮಂಚೆ ತುಳಸಿ ಬೀಜದ ಹಾಲನ್ನು ನಿಯಮಿತವಾಗಿ ಕುಡಿಯಿರಿ. ನಿಮ್ಮ ಮಲಬದ್ಧತೆಯ ಸಮಸ್ಯೆಯಿಂದ ಪಾರಾಗಿ.
ಆರೋಗ್ಯಕರವಾದ ಚರ್ಮಕ್ಕೆ ತುಳಸಿ ಬೀಜಗಳು
![]()
Amazing Health Benefits Of Basil Seeds In Kannada
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am