ಬ್ರೇಕಿಂಗ್ ನ್ಯೂಸ್
16-02-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಕಣ್ಣಿಗೆ ತುಂಬಾ ಒಳ್ಳೆಯದು ಎಂಬುದು ಮಾತ್ರ ಬಹುಶಃ ಸಾಕಷ್ಟು ಜನರಿಗೆ ಗೊತ್ತು ಅಲ್ಲವೇ? ಆದರೆ ಕ್ಯಾರೆಟ್ನಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂಯತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಅವುಗಳು ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ನೊಂದಿಗೆ ಶ್ರೀಮಂತವಾಗಿರುತ್ತದೆ.
ಯಾರೆಲ್ಲಾ ಮಧುಮೇಹದ ಅಪಾಯದಿಂದ ಬಳಲುತ್ತಿರುತ್ತಾರೆಯೋ ಅವರೆಲ್ಲಾ ತಪ್ಪದೇ ಕ್ಯಾರೆಟ್ ಅನ್ನು ಸೇವನೆ ಮಾಡಬಹುದು. ಇದು ನಿಮ್ಮ ಮೂಳೆಗಳನ್ನು ಬಲಪಡಿಸಹುದು. ಕ್ಯಾರೆಟ್ ನಲ್ಲಿ ಆಗಾಧ ಪ್ರಮಾಣದ ಕ್ಯಾಲ್ಸಿಯಂ ಮತ್ತು ವಿಟಮಿನ್ ಕೆ ಇದೆ. ಇವೆರಡೂ ಮೂಳೆಯ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಕ್ಯಾರೆಟ್ ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳಲು ಮತ್ತು ಹೃದಯದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಹಾಗಾದರೆ ಕ್ಯಾರೆಟ್ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಲೇಖನದ ಮೂಲಕ ತಿಳಿಯಿರಿ.
ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ
ತೂಕ ಇಳಿಕೆಗೆ ಸಹಕಾರಿ
ನೀವು ತೂಕ ಇಳಿಕೆ ಮಾಡಿಕೊಳ್ಳಬೇಕು ಎಂದು ಬಯಸುವವರಾಗಿದ್ದರೆ, ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಏಕೆಂದರೆ ಕ್ಯಾರೆಟ್ ನಲ್ಲಿ ಫೈಬರ್ ಹೆಚ್ಚಾಗಿ ಒಳಗೊಂಡಿರುತ್ತದೆ. ಫೈಬರ್ ಭರಿತ ಆಹಾರಗಳು ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದರ ಪರಿಣಾಮ ಪದೇ ಪದೇ ಹಸಿವಿನ ಕಡು ಬಯಕೆ ಮತ್ತು ಕೊಬ್ಬನ್ನು ಹೆಚ್ಚಿಸುವ ಆಹಾರವನ್ನು ಸೇವಿಸುವುದನ್ನು ತಡೆಯುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಕ್ಯಾರೆಟ್ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುವುದಲ್ಲದೇ, ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಭವಿಷ್ಯದಲ್ಲಿ ಸಂಭವಿಸುವ ಹೃದ್ರೋಗದ ಅಪಾಯವನ್ನು ಇದು ಶಮನ ಮಾಡುತ್ತದೆ. ಕ್ಯಾರೆಟ್ನ ಹೆಚ್ಚಿನ ಫೈಬರ್ ಅಂಶವು ಅಪಧಮನಿಗಳು ಮತ್ತು ರಕ್ತನಾಳಗಳ ಗೋಡೆಗಳಿಂದ ಹೆಚ್ಚುವರಿ ಎಲ್,ಡಿ,ಎಲ್ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕುವ ಮೂಲಕ ಹೃದಯದ ಆರೋಗ್ಯವ್ನನು ಹೆಚ್ಚಿಸುತ್ತದೆ.
ನೀವು ಅಧಿಕ ಕೊಲೆಸ್ಟ್ರಾಲ್ ಅನ್ನು ಹೊಂದಿದ್ದರೆ ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಸೇರಿಸುತ್ತಾ ಬನ್ನಿ. ಇದರಿಂದ ನಿಮ್ಮ ಹೃದಯ ಮತ್ತು ಕೊಲೆಸ್ಟ್ರಾಲ್ಗಳನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಬಹುದು.
ಆರೋಗ್ಯಕರವಾದ ತ್ವಚೆಗೆ ಕ್ಯಾರೆಟ್
ಕೇವಲ ಬಾಹ್ಯವಾಗಿ ಮಾತ್ರವಲ್ಲ ಬದಲಾಗಿ ಒಳಗಿನಿಂದ ನಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಚರ್ಮಕ್ಕೆ ಕಾಂತಿಯುತವಾದ ಹೊಳಪನ್ನು ನೀಡುತ್ತದೆ. ಅಲ್ಲದೆ, ಇದರಲ್ಲಿ ಬೀಟಾ ಕ್ಯಾರೋಟಿನ್, ಲುಟೀನ್ ಮತ್ತು ಲೈಕೋಪೀನ್ ಅಂಶಗಳನ್ನು ಹೊಂದಿದೆ. ಆರೋಗ್ಯಕರವಾದ ಚರ್ಮ ಮತ್ತು ಉಗುರುಗಳನ್ನು ಉತ್ತೇಜಿಸಲು ಪ್ರತಿನಿತ್ಯ ಕ್ಯಾರೆಟ್ ಸೇವನೆ ಮಾಡುವುದನ್ನು ಮರೆಯಬೇಡಿ.
Amazing Health Benefits Of Carrot In Kannada.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm