ಬ್ರೇಕಿಂಗ್ ನ್ಯೂಸ್
16-02-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಕಣ್ಣಿಗೆ ತುಂಬಾ ಒಳ್ಳೆಯದು ಎಂಬುದು ಮಾತ್ರ ಬಹುಶಃ ಸಾಕಷ್ಟು ಜನರಿಗೆ ಗೊತ್ತು ಅಲ್ಲವೇ? ಆದರೆ ಕ್ಯಾರೆಟ್ನಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂಯತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಅವುಗಳು ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ನೊಂದಿಗೆ ಶ್ರೀಮಂತವಾಗಿರುತ್ತದೆ.
ಯಾರೆಲ್ಲಾ ಮಧುಮೇಹದ ಅಪಾಯದಿಂದ ಬಳಲುತ್ತಿರುತ್ತಾರೆಯೋ ಅವರೆಲ್ಲಾ ತಪ್ಪದೇ ಕ್ಯಾರೆಟ್ ಅನ್ನು ಸೇವನೆ ಮಾಡಬಹುದು. ಇದು ನಿಮ್ಮ ಮೂಳೆಗಳನ್ನು ಬಲಪಡಿಸಹುದು. ಕ್ಯಾರೆಟ್ ನಲ್ಲಿ ಆಗಾಧ ಪ್ರಮಾಣದ ಕ್ಯಾಲ್ಸಿಯಂ ಮತ್ತು ವಿಟಮಿನ್ ಕೆ ಇದೆ. ಇವೆರಡೂ ಮೂಳೆಯ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಕ್ಯಾರೆಟ್ ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳಲು ಮತ್ತು ಹೃದಯದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಹಾಗಾದರೆ ಕ್ಯಾರೆಟ್ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಲೇಖನದ ಮೂಲಕ ತಿಳಿಯಿರಿ.
ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ

ತೂಕ ಇಳಿಕೆಗೆ ಸಹಕಾರಿ

ನೀವು ತೂಕ ಇಳಿಕೆ ಮಾಡಿಕೊಳ್ಳಬೇಕು ಎಂದು ಬಯಸುವವರಾಗಿದ್ದರೆ, ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಏಕೆಂದರೆ ಕ್ಯಾರೆಟ್ ನಲ್ಲಿ ಫೈಬರ್ ಹೆಚ್ಚಾಗಿ ಒಳಗೊಂಡಿರುತ್ತದೆ. ಫೈಬರ್ ಭರಿತ ಆಹಾರಗಳು ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದರ ಪರಿಣಾಮ ಪದೇ ಪದೇ ಹಸಿವಿನ ಕಡು ಬಯಕೆ ಮತ್ತು ಕೊಬ್ಬನ್ನು ಹೆಚ್ಚಿಸುವ ಆಹಾರವನ್ನು ಸೇವಿಸುವುದನ್ನು ತಡೆಯುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಕ್ಯಾರೆಟ್ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುವುದಲ್ಲದೇ, ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಭವಿಷ್ಯದಲ್ಲಿ ಸಂಭವಿಸುವ ಹೃದ್ರೋಗದ ಅಪಾಯವನ್ನು ಇದು ಶಮನ ಮಾಡುತ್ತದೆ. ಕ್ಯಾರೆಟ್ನ ಹೆಚ್ಚಿನ ಫೈಬರ್ ಅಂಶವು ಅಪಧಮನಿಗಳು ಮತ್ತು ರಕ್ತನಾಳಗಳ ಗೋಡೆಗಳಿಂದ ಹೆಚ್ಚುವರಿ ಎಲ್,ಡಿ,ಎಲ್ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕುವ ಮೂಲಕ ಹೃದಯದ ಆರೋಗ್ಯವ್ನನು ಹೆಚ್ಚಿಸುತ್ತದೆ.
ನೀವು ಅಧಿಕ ಕೊಲೆಸ್ಟ್ರಾಲ್ ಅನ್ನು ಹೊಂದಿದ್ದರೆ ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಸೇರಿಸುತ್ತಾ ಬನ್ನಿ. ಇದರಿಂದ ನಿಮ್ಮ ಹೃದಯ ಮತ್ತು ಕೊಲೆಸ್ಟ್ರಾಲ್ಗಳನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಬಹುದು.
ಆರೋಗ್ಯಕರವಾದ ತ್ವಚೆಗೆ ಕ್ಯಾರೆಟ್

ಕೇವಲ ಬಾಹ್ಯವಾಗಿ ಮಾತ್ರವಲ್ಲ ಬದಲಾಗಿ ಒಳಗಿನಿಂದ ನಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಚರ್ಮಕ್ಕೆ ಕಾಂತಿಯುತವಾದ ಹೊಳಪನ್ನು ನೀಡುತ್ತದೆ. ಅಲ್ಲದೆ, ಇದರಲ್ಲಿ ಬೀಟಾ ಕ್ಯಾರೋಟಿನ್, ಲುಟೀನ್ ಮತ್ತು ಲೈಕೋಪೀನ್ ಅಂಶಗಳನ್ನು ಹೊಂದಿದೆ. ಆರೋಗ್ಯಕರವಾದ ಚರ್ಮ ಮತ್ತು ಉಗುರುಗಳನ್ನು ಉತ್ತೇಜಿಸಲು ಪ್ರತಿನಿತ್ಯ ಕ್ಯಾರೆಟ್ ಸೇವನೆ ಮಾಡುವುದನ್ನು ಮರೆಯಬೇಡಿ.
Amazing Health Benefits Of Carrot In Kannada.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm