ಬ್ರೇಕಿಂಗ್ ನ್ಯೂಸ್
16-02-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಕಣ್ಣಿಗೆ ತುಂಬಾ ಒಳ್ಳೆಯದು ಎಂಬುದು ಮಾತ್ರ ಬಹುಶಃ ಸಾಕಷ್ಟು ಜನರಿಗೆ ಗೊತ್ತು ಅಲ್ಲವೇ? ಆದರೆ ಕ್ಯಾರೆಟ್ನಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂಯತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಅವುಗಳು ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ನೊಂದಿಗೆ ಶ್ರೀಮಂತವಾಗಿರುತ್ತದೆ.
ಯಾರೆಲ್ಲಾ ಮಧುಮೇಹದ ಅಪಾಯದಿಂದ ಬಳಲುತ್ತಿರುತ್ತಾರೆಯೋ ಅವರೆಲ್ಲಾ ತಪ್ಪದೇ ಕ್ಯಾರೆಟ್ ಅನ್ನು ಸೇವನೆ ಮಾಡಬಹುದು. ಇದು ನಿಮ್ಮ ಮೂಳೆಗಳನ್ನು ಬಲಪಡಿಸಹುದು. ಕ್ಯಾರೆಟ್ ನಲ್ಲಿ ಆಗಾಧ ಪ್ರಮಾಣದ ಕ್ಯಾಲ್ಸಿಯಂ ಮತ್ತು ವಿಟಮಿನ್ ಕೆ ಇದೆ. ಇವೆರಡೂ ಮೂಳೆಯ ಆರೋಗ್ಯಕ್ಕೆ ಬಹಳ ಒಳ್ಳೆಯದು.
ಕ್ಯಾರೆಟ್ ಆರೋಗ್ಯಕರ ಕೊಲೆಸ್ಟ್ರಾಲ್ ಅನ್ನು ಕಾಪಾಡಿಕೊಳ್ಳಲು ಮತ್ತು ಹೃದಯದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಹಾಗಾದರೆ ಕ್ಯಾರೆಟ್ ಸೇವನೆ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ಲೇಖನದ ಮೂಲಕ ತಿಳಿಯಿರಿ.
ಕಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ
ತೂಕ ಇಳಿಕೆಗೆ ಸಹಕಾರಿ
ನೀವು ತೂಕ ಇಳಿಕೆ ಮಾಡಿಕೊಳ್ಳಬೇಕು ಎಂದು ಬಯಸುವವರಾಗಿದ್ದರೆ, ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಏಕೆಂದರೆ ಕ್ಯಾರೆಟ್ ನಲ್ಲಿ ಫೈಬರ್ ಹೆಚ್ಚಾಗಿ ಒಳಗೊಂಡಿರುತ್ತದೆ. ಫೈಬರ್ ಭರಿತ ಆಹಾರಗಳು ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದರ ಪರಿಣಾಮ ಪದೇ ಪದೇ ಹಸಿವಿನ ಕಡು ಬಯಕೆ ಮತ್ತು ಕೊಬ್ಬನ್ನು ಹೆಚ್ಚಿಸುವ ಆಹಾರವನ್ನು ಸೇವಿಸುವುದನ್ನು ತಡೆಯುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ
ಕ್ಯಾರೆಟ್ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುವುದಲ್ಲದೇ, ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಇದರಿಂದ ಭವಿಷ್ಯದಲ್ಲಿ ಸಂಭವಿಸುವ ಹೃದ್ರೋಗದ ಅಪಾಯವನ್ನು ಇದು ಶಮನ ಮಾಡುತ್ತದೆ. ಕ್ಯಾರೆಟ್ನ ಹೆಚ್ಚಿನ ಫೈಬರ್ ಅಂಶವು ಅಪಧಮನಿಗಳು ಮತ್ತು ರಕ್ತನಾಳಗಳ ಗೋಡೆಗಳಿಂದ ಹೆಚ್ಚುವರಿ ಎಲ್,ಡಿ,ಎಲ್ ಕೊಲೆಸ್ಟ್ರಾಲ್ ಅನ್ನು ತೆಗೆದು ಹಾಕುವ ಮೂಲಕ ಹೃದಯದ ಆರೋಗ್ಯವ್ನನು ಹೆಚ್ಚಿಸುತ್ತದೆ.
ನೀವು ಅಧಿಕ ಕೊಲೆಸ್ಟ್ರಾಲ್ ಅನ್ನು ಹೊಂದಿದ್ದರೆ ನಿಮ್ಮ ಆಹಾರದಲ್ಲಿ ಕ್ಯಾರೆಟ್ ಅನ್ನು ಸೇರಿಸುತ್ತಾ ಬನ್ನಿ. ಇದರಿಂದ ನಿಮ್ಮ ಹೃದಯ ಮತ್ತು ಕೊಲೆಸ್ಟ್ರಾಲ್ಗಳನ್ನು ಸಮರ್ಪಕವಾಗಿ ಕಾಪಾಡಿಕೊಳ್ಳಬಹುದು.
ಆರೋಗ್ಯಕರವಾದ ತ್ವಚೆಗೆ ಕ್ಯಾರೆಟ್
ಕೇವಲ ಬಾಹ್ಯವಾಗಿ ಮಾತ್ರವಲ್ಲ ಬದಲಾಗಿ ಒಳಗಿನಿಂದ ನಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಕ್ಯಾರೆಟ್ ಸೇವನೆ ಮಾಡುವುದು ಬಹಳ ಒಳ್ಳೆಯದು. ಇದು ಚರ್ಮಕ್ಕೆ ಕಾಂತಿಯುತವಾದ ಹೊಳಪನ್ನು ನೀಡುತ್ತದೆ. ಅಲ್ಲದೆ, ಇದರಲ್ಲಿ ಬೀಟಾ ಕ್ಯಾರೋಟಿನ್, ಲುಟೀನ್ ಮತ್ತು ಲೈಕೋಪೀನ್ ಅಂಶಗಳನ್ನು ಹೊಂದಿದೆ. ಆರೋಗ್ಯಕರವಾದ ಚರ್ಮ ಮತ್ತು ಉಗುರುಗಳನ್ನು ಉತ್ತೇಜಿಸಲು ಪ್ರತಿನಿತ್ಯ ಕ್ಯಾರೆಟ್ ಸೇವನೆ ಮಾಡುವುದನ್ನು ಮರೆಯಬೇಡಿ.
Amazing Health Benefits Of Carrot In Kannada.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm