ಬ್ರೇಕಿಂಗ್ ನ್ಯೂಸ್
22-02-22 09:03 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಾನ್ವೆಜ್ ಪ್ರಿಯರು, ಚಿಕನ್, ಫಿಶ್ ಎಷ್ಟು ಇಷ್ಟಪಡುತ್ತಾರೋ, ಮೊಟ್ಟೆಯನ್ನೂ ಕೂಡ ಅಷ್ಟೇ ಇಷ್ಟಪಡುತ್ತಾರೆ. ಇನ್ನು ಮೊಟ್ಟೆಯ ಆರೋಗ್ಯದ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಗಳನ್ನು ಒಳಗೊಂಡಿದ್ದು, ಜನರ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವಲ್ಲಿ ಯಶಸ್ವಿಯಾಗಿವೆ.
ಇನ್ನು ನೋಡಲು ಸಣ್ಣದಾಗಿದ್ದು, ಗುಂಡಗೆ ಇರುವ ಈ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಮುಖ್ಯವಾಗಿ ವಿಟಮಿನ್ ' ಬಿ6 ', ವಿಟಮಿನ್ ' ಬಿ12 ' ಮತ್ತು ವಿಟಮಿನ್ ' ಡಿ ' ಅಂಶಗಳು ಹೇರಳವಾಗಿ ಇರುವುದರಿಂದ ಮನುಷ್ಯನ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಇಷ್ಟೆಲ್ಲಾ ಪ್ರಯೋಜನಗಳನ್ನು ಒಳಗೊಂಡಿರುವ ಮೊಟ್ಟೆಗಳನ್ನು ಮಿತವಾಗಿ ತಿನ್ನಬೇಕಂತೆ. ಇದನ್ನು ನಾವು ಹೇಳುತ್ತಿಲ್ಲ, ವೈದ್ಯರೇ ಈ ಮಾತನ್ನು ಹೇಳುತ್ತಿದ್ದಾರೆ. ಅತಿಯಾದರೆ ಅಮೃತ ಕೂಡ ವಿಷವಾಗಬಹುದು ಎನ್ನುವ ಮಾತಿನಂತೆ, ಮೊಟ್ಟೆಯಲ್ಲಿರುವ ಹಳದಿ ಭಾಗ ಅತಿ ಹೆಚ್ಚು ಕೊಲೆಸ್ಟ್ರಾಲ್ ಅಂಶಗಳನ್ನು ಒಳಗೊಂಡಿದೆ. ಹೀಗಾಗಿ ಹೆಚ್ಚು ಮೊಟ್ಟೆಗಳನ್ನು ತಿನ್ನಲು ಹೋದರೆ ಹೃದಯದ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ!
ದಿನಕ್ಕೊಂದು ಮೊಟ್ಟೆ ತಿಂದರೆ ಸಾಕಂತೆ!

ಬಾಡಿ ಬಿಲ್ಡ್ ಮಾಡುವವರು

ಮೊಟ್ಟೆಗಳನ್ನು ಅತಿಯಾಗಿ ತಿಂದರೆ ಆಗುವ ದುಷ್ಪರಿಣಾಮಗಳು
/__opt__aboutcom__coeus__resources__content_migration__serious_eats__seriouseats.com__recipes__images__2017__08__5708631471_06fed03518_o-78f49312f89e448f9354106a6b39aaa5.jpg)
ಬೇಯಿಸಿದ ಕೋಳಿ ಮೊಟ್ಟೆ ಬೆಸ್ಟ್!

What Happens To Your Body When You Eat Too Much Of Eggs Every Day.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am