ಬ್ರೇಕಿಂಗ್ ನ್ಯೂಸ್
22-02-22 09:03 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ನಾನ್ವೆಜ್ ಪ್ರಿಯರು, ಚಿಕನ್, ಫಿಶ್ ಎಷ್ಟು ಇಷ್ಟಪಡುತ್ತಾರೋ, ಮೊಟ್ಟೆಯನ್ನೂ ಕೂಡ ಅಷ್ಟೇ ಇಷ್ಟಪಡುತ್ತಾರೆ. ಇನ್ನು ಮೊಟ್ಟೆಯ ಆರೋಗ್ಯದ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಪ್ರೋಟೀನ್, ಕ್ಯಾಲ್ಸಿಯಂ ಮತ್ತು ವಿವಿಧ ಬಗೆಯ ವಿಟಮಿನ್ಗಳನ್ನು ಒಳಗೊಂಡಿದ್ದು, ಜನರ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡುವಲ್ಲಿ ಯಶಸ್ವಿಯಾಗಿವೆ.
ಇನ್ನು ನೋಡಲು ಸಣ್ಣದಾಗಿದ್ದು, ಗುಂಡಗೆ ಇರುವ ಈ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಮುಖ್ಯವಾಗಿ ವಿಟಮಿನ್ ' ಬಿ6 ', ವಿಟಮಿನ್ ' ಬಿ12 ' ಮತ್ತು ವಿಟಮಿನ್ ' ಡಿ ' ಅಂಶಗಳು ಹೇರಳವಾಗಿ ಇರುವುದರಿಂದ ಮನುಷ್ಯನ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಇಷ್ಟೆಲ್ಲಾ ಪ್ರಯೋಜನಗಳನ್ನು ಒಳಗೊಂಡಿರುವ ಮೊಟ್ಟೆಗಳನ್ನು ಮಿತವಾಗಿ ತಿನ್ನಬೇಕಂತೆ. ಇದನ್ನು ನಾವು ಹೇಳುತ್ತಿಲ್ಲ, ವೈದ್ಯರೇ ಈ ಮಾತನ್ನು ಹೇಳುತ್ತಿದ್ದಾರೆ. ಅತಿಯಾದರೆ ಅಮೃತ ಕೂಡ ವಿಷವಾಗಬಹುದು ಎನ್ನುವ ಮಾತಿನಂತೆ, ಮೊಟ್ಟೆಯಲ್ಲಿರುವ ಹಳದಿ ಭಾಗ ಅತಿ ಹೆಚ್ಚು ಕೊಲೆಸ್ಟ್ರಾಲ್ ಅಂಶಗಳನ್ನು ಒಳಗೊಂಡಿದೆ. ಹೀಗಾಗಿ ಹೆಚ್ಚು ಮೊಟ್ಟೆಗಳನ್ನು ತಿನ್ನಲು ಹೋದರೆ ಹೃದಯದ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ!
ದಿನಕ್ಕೊಂದು ಮೊಟ್ಟೆ ತಿಂದರೆ ಸಾಕಂತೆ!

ಬಾಡಿ ಬಿಲ್ಡ್ ಮಾಡುವವರು

ಮೊಟ್ಟೆಗಳನ್ನು ಅತಿಯಾಗಿ ತಿಂದರೆ ಆಗುವ ದುಷ್ಪರಿಣಾಮಗಳು
/__opt__aboutcom__coeus__resources__content_migration__serious_eats__seriouseats.com__recipes__images__2017__08__5708631471_06fed03518_o-78f49312f89e448f9354106a6b39aaa5.jpg)
ಬೇಯಿಸಿದ ಕೋಳಿ ಮೊಟ್ಟೆ ಬೆಸ್ಟ್!

What Happens To Your Body When You Eat Too Much Of Eggs Every Day.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm